Advertisement
The Rural Mirror ಫಾಲೋಅಪ್

#KukkeSubrahmanaya | ಬಸ್ ತಂಗುದಾಣ ಅಭಿವೃದ್ಧಿ ನಮ್ಮ ವ್ಯಾಪ್ತಿಯಲ್ಲಿ ಇಲ್ಲ | ಕುಕ್ಕೆ ದೇವಸ್ಥಾನದ ಆಡಳಿತ ಮಂಡಳಿ ಸ್ಪಷ್ಟನೆ

Share

ಕುಕ್ಕೆ ಸುಬ್ರಹ್ಮಣ್ಯದ ಕೆ.ಎಸ್.ಆರ್.ಟಿ. ಬಸ್ ತಂಗುದಾಣ ಹಾಗೂ ತಂಗುದಾಣ ಕ್ಕೆ ಬರುವ ರಸ್ತೆ ಅಭಿವೃದ್ಧಿ ನಮ್ಮ ವ್ಯಾಪ್ತಿಯಲ್ಲಿ ಇಲ್ಲ, ಅದು ಕೆ.ಎಸ್.ಆರ್.ಟಿ.ಯ ಆಸ್ತಿ ಎಂದು ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿ ಸ್ಪಷ್ಟ ಪಡಿಸಿದೆ.

ಜು.28 ರಂದು ಸುಬ್ರಹ್ಮಣ್ಯ ಕೆ.ಎಸ್.ಆರ್.ಟಿ.ಸಿ ಬಸ್ ತಂಗುದಾಣದ ರಸ್ತೆ ದುರವ್ಯವಸ್ಥೆ ಬಗ್ಗೆ ಮಾಡಿರುವ ವರದಿಗೆ ಪ್ರತಿಕ್ರಿಯಿಸಿರುವ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿ ಸುಮಾರು 45 ವರ್ಷಗಳ ಹಿಂದೆ ದೇವಾಲಯದ ವತಿಯಿಂದ ಕೆ.ಎಸ್.ಆರ್.ಟಿ.ಸಿ.ಗೆ ಬಸ್ ನಿಲ್ದಾಣದ ಅವಶ್ಯಕತೆಗಾಗಿ 2 ಎಕ್ರೆ ಜಾಗವನ್ನು ಉಚಿತವಾಗಿ ದಾನ ನೀಡಿತ್ತು. ದೇವಾಲಯ ವತಿಯಿಂದ ಮಾಸ್ಟರ್ ಪ್ಲಾನ್ ಕೆಲಸಕ್ಕಾಗುವಾಗ ದೇವಾಲಯ ವತಿಯಿಂದ 25 ಸೆಂಟ್ಸ್ ಜಾಗವನ್ನು ಮತ್ತೆ ದೇವಾಲಯದ ರಸ್ತೆಗಾಗಿ ಪಡೆದುಕೊಳ್ಳುವಾಗ 84 ಲಕ್ಷ ರೂಪಾಯಿಯನ್ನು ಕೂಡ ಕೆ.ಎಸ್.ಆರ್.ಟಿ.ಗೆ ಪಾವತಿಯೂ ಮಾಡಿತ್ತು. ಆದರೆ ಆ ಜಾಗವನ್ನು ಪೂರ್ಣವಾಗಿ ವಶಕ್ಕೆ ಪಡೆದಿಲ್ಲ 84 ಲಕ್ಷ ಪಾವತಿ ಮಾತ್ರ ಆಗಿದೆ ಆ ಹಣದಲ್ಲಿ ಅವರ ಈ ರಸ್ತೆಯನ್ನು ಅಭಿವೃದ್ಧಿ ಮಾಡಬಹುದಿತ್ತು ಆದರೆ ಅವರು ಮಾಡದೆ ಆ ಹಣವನ್ನು ಬೇರೆಲ್ಲಿಗೋ ಖರ್ಚು ಮಾಡಿದ್ದಾರೆ ಇವಾಗ ಅವರ ಒಳಾಂಗಣದ ರಸ್ತೆಯನ್ನ ದೇವಸ್ಥಾನದ ತಲೆಗೆ ಕಟ್ಟುವುದು ಎಷ್ಟು ಸರಿ.

ಕೆ.ಎಸ್. ಆರ್.ಟಿ. ಬಸ್ ತಂಗುದಾಣಕ್ಕೆ ಹೋಗುವ ರಸ್ತೆ ಅವ್ಯವಸ್ಥೆ ಬಗ್ಗೆ ದೇವಸ್ಥಾನ ಜವಾಬ್ದಾರಿ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

12 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

20 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

21 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago