Advertisement
The Rural Mirror ಫಾಲೋಅಪ್

#KukkeSubrahmanaya | ಬಸ್ ತಂಗುದಾಣ ಅಭಿವೃದ್ಧಿ ನಮ್ಮ ವ್ಯಾಪ್ತಿಯಲ್ಲಿ ಇಲ್ಲ | ಕುಕ್ಕೆ ದೇವಸ್ಥಾನದ ಆಡಳಿತ ಮಂಡಳಿ ಸ್ಪಷ್ಟನೆ

Share

ಕುಕ್ಕೆ ಸುಬ್ರಹ್ಮಣ್ಯದ ಕೆ.ಎಸ್.ಆರ್.ಟಿ. ಬಸ್ ತಂಗುದಾಣ ಹಾಗೂ ತಂಗುದಾಣ ಕ್ಕೆ ಬರುವ ರಸ್ತೆ ಅಭಿವೃದ್ಧಿ ನಮ್ಮ ವ್ಯಾಪ್ತಿಯಲ್ಲಿ ಇಲ್ಲ, ಅದು ಕೆ.ಎಸ್.ಆರ್.ಟಿ.ಯ ಆಸ್ತಿ ಎಂದು ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿ ಸ್ಪಷ್ಟ ಪಡಿಸಿದೆ.

ಜು.28 ರಂದು ಸುಬ್ರಹ್ಮಣ್ಯ ಕೆ.ಎಸ್.ಆರ್.ಟಿ.ಸಿ ಬಸ್ ತಂಗುದಾಣದ ರಸ್ತೆ ದುರವ್ಯವಸ್ಥೆ ಬಗ್ಗೆ ಮಾಡಿರುವ ವರದಿಗೆ ಪ್ರತಿಕ್ರಿಯಿಸಿರುವ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿ ಸುಮಾರು 45 ವರ್ಷಗಳ ಹಿಂದೆ ದೇವಾಲಯದ ವತಿಯಿಂದ ಕೆ.ಎಸ್.ಆರ್.ಟಿ.ಸಿ.ಗೆ ಬಸ್ ನಿಲ್ದಾಣದ ಅವಶ್ಯಕತೆಗಾಗಿ 2 ಎಕ್ರೆ ಜಾಗವನ್ನು ಉಚಿತವಾಗಿ ದಾನ ನೀಡಿತ್ತು. ದೇವಾಲಯ ವತಿಯಿಂದ ಮಾಸ್ಟರ್ ಪ್ಲಾನ್ ಕೆಲಸಕ್ಕಾಗುವಾಗ ದೇವಾಲಯ ವತಿಯಿಂದ 25 ಸೆಂಟ್ಸ್ ಜಾಗವನ್ನು ಮತ್ತೆ ದೇವಾಲಯದ ರಸ್ತೆಗಾಗಿ ಪಡೆದುಕೊಳ್ಳುವಾಗ 84 ಲಕ್ಷ ರೂಪಾಯಿಯನ್ನು ಕೂಡ ಕೆ.ಎಸ್.ಆರ್.ಟಿ.ಗೆ ಪಾವತಿಯೂ ಮಾಡಿತ್ತು. ಆದರೆ ಆ ಜಾಗವನ್ನು ಪೂರ್ಣವಾಗಿ ವಶಕ್ಕೆ ಪಡೆದಿಲ್ಲ 84 ಲಕ್ಷ ಪಾವತಿ ಮಾತ್ರ ಆಗಿದೆ ಆ ಹಣದಲ್ಲಿ ಅವರ ಈ ರಸ್ತೆಯನ್ನು ಅಭಿವೃದ್ಧಿ ಮಾಡಬಹುದಿತ್ತು ಆದರೆ ಅವರು ಮಾಡದೆ ಆ ಹಣವನ್ನು ಬೇರೆಲ್ಲಿಗೋ ಖರ್ಚು ಮಾಡಿದ್ದಾರೆ ಇವಾಗ ಅವರ ಒಳಾಂಗಣದ ರಸ್ತೆಯನ್ನ ದೇವಸ್ಥಾನದ ತಲೆಗೆ ಕಟ್ಟುವುದು ಎಷ್ಟು ಸರಿ.

ಕೆ.ಎಸ್. ಆರ್.ಟಿ. ಬಸ್ ತಂಗುದಾಣಕ್ಕೆ ಹೋಗುವ ರಸ್ತೆ ಅವ್ಯವಸ್ಥೆ ಬಗ್ಗೆ ದೇವಸ್ಥಾನ ಜವಾಬ್ದಾರಿ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

17 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

1 day ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

2 days ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago