Advertisement
ಸುದ್ದಿಗಳು

ಕುಕ್ಕುಟ ಸಂಜೀವಿನಿ ಯೋಜನೆ : ಉಚಿತ ಕೋಳಿ ಮರಿ ಶೇಡ್ ನಿರ್ಮಾಣಕ್ಕೆ ಆರ್ಥಿಕ ನೆರವು

Share

ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ ತಮ್ಮ ಊರಲ್ಲೇ ಆದಾಯವನ್ನು ಗಳಿಸಲು ರಾಜ್ಯ ಸರ್ಕಾರವೂ 2024-25 ಬಜೆಟ್ ನಲ್ಲಿ ಘೋಷಿಸಿದ ಕುಕ್ಕುಟ ಸಂಜೀವಿನಿ ಅಂದರೆ ಸರ್ಕಾರದಿಂದ ಉಚಿತ ಕೋಳಿ ಮರಿಗಳು ಇತ್ಯಾದಿಯನ್ನು ನೀಡುವುದಾಗಿದೆ.

Advertisement
Advertisement

2025 ರಲ್ಲಿ ಈ ಯೋಜನೆಯು ಹೆಚ್ಚಿನ ಜಿಲ್ಲೆಗಳಲ್ಲಿ ವಿಸ್ತರಣೆಯನ್ನು ಕಂಡಿದ್ದು, ಸಾವಿರಾರು ಮಹಿಳೆಯರಿಗೆ ಲಾಭ ತಂದುಕೊಟ್ಟಿದೆ. ಇದೀಗ ಈ ಯೋಜನೆಯನ್ನು ಇನ್ನು ಉಳಿದ ಮಹಿಳೆಯರು ಯಾವ ರೀತಿ ಪಡೆದುಕೊಳ್ಳಬಹುದು ಎಂಬ ಸಂಪೂರ್ಣ ವಿವರಣೆ ಇಲ್ಲಿದೆ.

ಪಶುಸಂಗೋಪನಾ ಇಲಾಖೆಯಿಂದ 6 ವಾರಗಳ ಹಳೆಯ ಉತ್ತಮ ನಾಟಿ ಕೋಳಿಮರಿಗಳನ್ನು ಉಚಿತವಾಗಿ ಅಥವಾ ಕಡಿಮೆ ದರದಲ್ಲಿ ವಿತರಿಸಲಾಗುತ್ತದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಶೆಡ್ ಕಟ್ಟುವ ಖರ್ಚಿಗೆ ಸಹಾಯ. ಹಾಗೂ 500 ಕೋಳಿಗಳ ಸಾಕಾಣಿಕೆಗೆ ರೂ4.5ಲಕ್ಷದವರೆಗೆ ಮತ್ತು 1000ಕೋಳಿಗಳಿಗೆ ರೂ7.5 ಲಕ್ಷದವರೆಗೆ ನೀಡಲಾಗುತ್ತದೆ. ಇನ್ನು ಪ್ರೋತ್ಸಾಹಧನವಾಗಿ ಆರ್ಥಿಕವಾಗಿ ಬೆಂಬಲ ನೀಡಲಾಗುತ್ತದೆ. ಹಾಗೂ ಉತ್ಪಾದಿತ ಮೊಟ್ಟೆಗಳನ್ನು ಸರ್ಕಾರಿ ಶಾಲೆಗಳ ಮಧ್ಯಾಹ್ನದ ಭೋಜನ ಮತ್ತು ಅಂಗನವಾಡಿ ಕೇಂದ್ರಗಳಿಗೆ ಮಾರುಕಟ್ಟೆಯ ಬೆಲೆಯ ನೀಡಬಹುದು.

ಈ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ:

  • ಆನ್ ಲೈನ್ ಮೂಲಕ ಅರ್ಜಿ ಇರುವುದಿಲ್ಲ ಆದ್ದರಿಂದ ಆಯಾ ತಾಲೂಕು ಪಶು ಸಂಗೋಪನಾ ಇಲಾಖೆಗೆಗೆ ಭೇಟಿ ನೀಡಿ. ಪಶುವೈದೈ ಅಧಿಕಾರಿಯಿಂದ ಕುಕ್ಕುಟ ಸಂಜೀವಿನಿ ಅರ್ಜಿ ಫಾರ್ಮ್ ಪಡೆಯಬಹುದು.
  • ಗ್ರಾಮಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ಸಂರ್ಪಕಿಸಿ  ಶೆಡ್ ನಿರ್ಮಾಣಕ್ಕೆ ಅರ್ಜಿ ಸಲ್ಲಿಸುವುದು.
  • ಅಗತ್ಯ ದಾಖಲೆಗಳು:
    • ಆಧಾರ್ ಕಾರ್ಡ್
    • ಪಾಸ್ ಪೋರ್ಟ್ ಫೋಟೋ
    • ಬ್ಯಾಂಕ್ ಪಾಸ್ ಬುಕ್
    • SHG ನೋಂದಣಿ ಮತ್ತು ಜಮೀನು ದಾಖಲೆ ಪ್ರತಿ
    • ಮೊಬೈಲ್ ನಂಬರ್
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

22 hours ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

23 hours ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

23 hours ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

23 hours ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

23 hours ago

ಜಾಗತಿಕ ಒತ್ತಡ – ಗ್ರಾಮೀಣ ಜೀವನೋಪಾಯ | ಅಡಿಕೆ ಕುರಿತ ನಿಜವಾದ ಚರ್ಚೆ ಈಗ ಆರಂಭವಾಗಬೇಕು

ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…

23 hours ago