Advertisement
ಸುದ್ದಿಗಳು

ಕುಕ್ಕುಟ ಸಂಜೀವಿನಿ ಯೋಜನೆ : ಉಚಿತ ಕೋಳಿ ಮರಿ ಶೇಡ್ ನಿರ್ಮಾಣಕ್ಕೆ ಆರ್ಥಿಕ ನೆರವು

Share

ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ ತಮ್ಮ ಊರಲ್ಲೇ ಆದಾಯವನ್ನು ಗಳಿಸಲು ರಾಜ್ಯ ಸರ್ಕಾರವೂ 2024-25 ಬಜೆಟ್ ನಲ್ಲಿ ಘೋಷಿಸಿದ ಕುಕ್ಕುಟ ಸಂಜೀವಿನಿ ಅಂದರೆ ಸರ್ಕಾರದಿಂದ ಉಚಿತ ಕೋಳಿ ಮರಿಗಳು ಇತ್ಯಾದಿಯನ್ನು ನೀಡುವುದಾಗಿದೆ.

2025 ರಲ್ಲಿ ಈ ಯೋಜನೆಯು ಹೆಚ್ಚಿನ ಜಿಲ್ಲೆಗಳಲ್ಲಿ ವಿಸ್ತರಣೆಯನ್ನು ಕಂಡಿದ್ದು, ಸಾವಿರಾರು ಮಹಿಳೆಯರಿಗೆ ಲಾಭ ತಂದುಕೊಟ್ಟಿದೆ. ಇದೀಗ ಈ ಯೋಜನೆಯನ್ನು ಇನ್ನು ಉಳಿದ ಮಹಿಳೆಯರು ಯಾವ ರೀತಿ ಪಡೆದುಕೊಳ್ಳಬಹುದು ಎಂಬ ಸಂಪೂರ್ಣ ವಿವರಣೆ ಇಲ್ಲಿದೆ.

ಪಶುಸಂಗೋಪನಾ ಇಲಾಖೆಯಿಂದ 6 ವಾರಗಳ ಹಳೆಯ ಉತ್ತಮ ನಾಟಿ ಕೋಳಿಮರಿಗಳನ್ನು ಉಚಿತವಾಗಿ ಅಥವಾ ಕಡಿಮೆ ದರದಲ್ಲಿ ವಿತರಿಸಲಾಗುತ್ತದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಶೆಡ್ ಕಟ್ಟುವ ಖರ್ಚಿಗೆ ಸಹಾಯ. ಹಾಗೂ 500 ಕೋಳಿಗಳ ಸಾಕಾಣಿಕೆಗೆ ರೂ4.5ಲಕ್ಷದವರೆಗೆ ಮತ್ತು 1000ಕೋಳಿಗಳಿಗೆ ರೂ7.5 ಲಕ್ಷದವರೆಗೆ ನೀಡಲಾಗುತ್ತದೆ. ಇನ್ನು ಪ್ರೋತ್ಸಾಹಧನವಾಗಿ ಆರ್ಥಿಕವಾಗಿ ಬೆಂಬಲ ನೀಡಲಾಗುತ್ತದೆ. ಹಾಗೂ ಉತ್ಪಾದಿತ ಮೊಟ್ಟೆಗಳನ್ನು ಸರ್ಕಾರಿ ಶಾಲೆಗಳ ಮಧ್ಯಾಹ್ನದ ಭೋಜನ ಮತ್ತು ಅಂಗನವಾಡಿ ಕೇಂದ್ರಗಳಿಗೆ ಮಾರುಕಟ್ಟೆಯ ಬೆಲೆಯ ನೀಡಬಹುದು.

ಈ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ:

  • ಆನ್ ಲೈನ್ ಮೂಲಕ ಅರ್ಜಿ ಇರುವುದಿಲ್ಲ ಆದ್ದರಿಂದ ಆಯಾ ತಾಲೂಕು ಪಶು ಸಂಗೋಪನಾ ಇಲಾಖೆಗೆಗೆ ಭೇಟಿ ನೀಡಿ. ಪಶುವೈದೈ ಅಧಿಕಾರಿಯಿಂದ ಕುಕ್ಕುಟ ಸಂಜೀವಿನಿ ಅರ್ಜಿ ಫಾರ್ಮ್ ಪಡೆಯಬಹುದು.
  • ಗ್ರಾಮಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ಸಂರ್ಪಕಿಸಿ  ಶೆಡ್ ನಿರ್ಮಾಣಕ್ಕೆ ಅರ್ಜಿ ಸಲ್ಲಿಸುವುದು.
  • ಅಗತ್ಯ ದಾಖಲೆಗಳು:
    • ಆಧಾರ್ ಕಾರ್ಡ್
    • ಪಾಸ್ ಪೋರ್ಟ್ ಫೋಟೋ
    • ಬ್ಯಾಂಕ್ ಪಾಸ್ ಬುಕ್
    • SHG ನೋಂದಣಿ ಮತ್ತು ಜಮೀನು ದಾಖಲೆ ಪ್ರತಿ
    • ಮೊಬೈಲ್ ನಂಬರ್
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ

ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…

2 hours ago

ದೇಹವು ಆರೋಗ್ಯವಾಗಿದೆ ಎನ್ನಲು ಈ ಸಂಕೇತವೇ ಸಾಕು..

ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…

2 hours ago

ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭ | 2026 ಮಾರ್ಚ್ ವರೆಗೆ ಅವಕಾಶ

ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭವಾಗಿದ್ದು 2026 ಮಾರ್ಚ್ ವರೆಗೆ ಅವಕಾಶ ಕರ್ನಾಟಕ…

2 hours ago

ಸ್ವಾವಲಂಬಿ ಸಾರಥಿ ಯೋಜನೆ | ಆಟೋ ಗೂಡ್ಸ್ ವಾಹನ ಖರೀದಿಗೆ ರೂ.4 ಲಕ್ಷ ಸಹಾಯಧನ

ಟ್ಯಾಕ್ಸಿ, ಆಟೋ ಟ್ಯಾಕ್ಟರ್, ಗೂಡ್ಸ್ ವಾಹನದ ಡ್ರೈವರ್ ಆಗಿದ್ದರೂ ಸ್ವಂತ ವಾಹನವಿಲ್ಲ ಎಂಬ…

2 hours ago

ಕ್ಯಾನ್ಸರ್ ಗುಣಪಡಿಸಲು ಗೋವಿನ ಉತ್ಪನ್ನಗಳು | ಮಧ್ಯಪ್ರದೇಶ ಸರ್ಕಾರ ಸಂಶೋಧನೆಗೆ 3.5 ಕೋಟಿ ಖರ್ಚು ಮಾಡಿದ ಹಣ ಎಲ್ಲಿ?

ಮಧ್ಯಪ್ರದೇಶ ಸರ್ಕಾರದಿಂದ ಅನುದಾನಿತ ಸಂಶೋಧನಾ ಉಪಕ್ರಮವು, ಸಾಂಪ್ರದಾಯಿಕ ಹಸು ಆಧಾರಿತ ಸಿದ್ಧತೆಗಳನ್ನು ಬಳಸಿಕೊಂಡು…

2 hours ago

ಭಾರತದ 44% ನಗರಗಳು ದೀರ್ಘಕಾಲದ ವಾಯು ಮಾಲಿನ್ಯ ಸಂಕಟದಲ್ಲಿ| CREA ಉಪಗ್ರಹ ಅಧ್ಯಯನದ ಶಾಕಿಂಗ್ ಬಹಿರಂಗ

ಉಪಗ್ರಹ ದತ್ತಾಂಶ ಆಧಾರಿತ CREA ವಿಶ್ಲೇಷಣೆಯ ಪ್ರಕಾರ, ಭಾರತದ 4,041 ನಗರಗಳಲ್ಲಿ 1,787…

2 hours ago