Advertisement
ಸುದ್ದಿಗಳು

ಕುಕ್ಕುಟ ಸಂಜೀವಿನಿ ಯೋಜನೆ : ಉಚಿತ ಕೋಳಿ ಮರಿ ಶೇಡ್ ನಿರ್ಮಾಣಕ್ಕೆ ಆರ್ಥಿಕ ನೆರವು

Share

ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ ತಮ್ಮ ಊರಲ್ಲೇ ಆದಾಯವನ್ನು ಗಳಿಸಲು ರಾಜ್ಯ ಸರ್ಕಾರವೂ 2024-25 ಬಜೆಟ್ ನಲ್ಲಿ ಘೋಷಿಸಿದ ಕುಕ್ಕುಟ ಸಂಜೀವಿನಿ ಅಂದರೆ ಸರ್ಕಾರದಿಂದ ಉಚಿತ ಕೋಳಿ ಮರಿಗಳು ಇತ್ಯಾದಿಯನ್ನು ನೀಡುವುದಾಗಿದೆ.

2025 ರಲ್ಲಿ ಈ ಯೋಜನೆಯು ಹೆಚ್ಚಿನ ಜಿಲ್ಲೆಗಳಲ್ಲಿ ವಿಸ್ತರಣೆಯನ್ನು ಕಂಡಿದ್ದು, ಸಾವಿರಾರು ಮಹಿಳೆಯರಿಗೆ ಲಾಭ ತಂದುಕೊಟ್ಟಿದೆ. ಇದೀಗ ಈ ಯೋಜನೆಯನ್ನು ಇನ್ನು ಉಳಿದ ಮಹಿಳೆಯರು ಯಾವ ರೀತಿ ಪಡೆದುಕೊಳ್ಳಬಹುದು ಎಂಬ ಸಂಪೂರ್ಣ ವಿವರಣೆ ಇಲ್ಲಿದೆ.

ಪಶುಸಂಗೋಪನಾ ಇಲಾಖೆಯಿಂದ 6 ವಾರಗಳ ಹಳೆಯ ಉತ್ತಮ ನಾಟಿ ಕೋಳಿಮರಿಗಳನ್ನು ಉಚಿತವಾಗಿ ಅಥವಾ ಕಡಿಮೆ ದರದಲ್ಲಿ ವಿತರಿಸಲಾಗುತ್ತದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಶೆಡ್ ಕಟ್ಟುವ ಖರ್ಚಿಗೆ ಸಹಾಯ. ಹಾಗೂ 500 ಕೋಳಿಗಳ ಸಾಕಾಣಿಕೆಗೆ ರೂ4.5ಲಕ್ಷದವರೆಗೆ ಮತ್ತು 1000ಕೋಳಿಗಳಿಗೆ ರೂ7.5 ಲಕ್ಷದವರೆಗೆ ನೀಡಲಾಗುತ್ತದೆ. ಇನ್ನು ಪ್ರೋತ್ಸಾಹಧನವಾಗಿ ಆರ್ಥಿಕವಾಗಿ ಬೆಂಬಲ ನೀಡಲಾಗುತ್ತದೆ. ಹಾಗೂ ಉತ್ಪಾದಿತ ಮೊಟ್ಟೆಗಳನ್ನು ಸರ್ಕಾರಿ ಶಾಲೆಗಳ ಮಧ್ಯಾಹ್ನದ ಭೋಜನ ಮತ್ತು ಅಂಗನವಾಡಿ ಕೇಂದ್ರಗಳಿಗೆ ಮಾರುಕಟ್ಟೆಯ ಬೆಲೆಯ ನೀಡಬಹುದು.

ಈ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ:

  • ಆನ್ ಲೈನ್ ಮೂಲಕ ಅರ್ಜಿ ಇರುವುದಿಲ್ಲ ಆದ್ದರಿಂದ ಆಯಾ ತಾಲೂಕು ಪಶು ಸಂಗೋಪನಾ ಇಲಾಖೆಗೆಗೆ ಭೇಟಿ ನೀಡಿ. ಪಶುವೈದೈ ಅಧಿಕಾರಿಯಿಂದ ಕುಕ್ಕುಟ ಸಂಜೀವಿನಿ ಅರ್ಜಿ ಫಾರ್ಮ್ ಪಡೆಯಬಹುದು.
  • ಗ್ರಾಮಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ಸಂರ್ಪಕಿಸಿ  ಶೆಡ್ ನಿರ್ಮಾಣಕ್ಕೆ ಅರ್ಜಿ ಸಲ್ಲಿಸುವುದು.
  • ಅಗತ್ಯ ದಾಖಲೆಗಳು:
    • ಆಧಾರ್ ಕಾರ್ಡ್
    • ಪಾಸ್ ಪೋರ್ಟ್ ಫೋಟೋ
    • ಬ್ಯಾಂಕ್ ಪಾಸ್ ಬುಕ್
    • SHG ನೋಂದಣಿ ಮತ್ತು ಜಮೀನು ದಾಖಲೆ ಪ್ರತಿ
    • ಮೊಬೈಲ್ ನಂಬರ್
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

2 hours ago

ಆಕೆ ಏಕೆ ತನ್ನ ನೋವನ್ನು ಯಾರಿಗೂ ಹೇಳುವುದಿಲ್ಲ..?

ಕುಟುಂಬದ ನೆಮ್ಮದಿಗಾಗಿ ತನ್ನ ನೋವನ್ನೂ ಮರೆಮಾಚುವ ಅಮ್ಮಂದಿರ ಮೌನ ತ್ಯಾಗವನ್ನು 'ತಿರುವು' ಅಂಕಣ…

5 hours ago

ಹಿಂದೂ ಮಹಾಸಾಗರದ ಹವಾಮಾನದಲ್ಲಿ ಹಠಾತ್ ಬದಲಾವಣೆ – ಮತ್ತೆ ಮಹಾಮಳೆಗೆ ಕಾರಣವಾಗುತ್ತಿದೆಯೇ?

ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…

8 hours ago

ರಾಜ್ಯದಲ್ಲಿ ಭಾರೀ ಮಳೆ ಆರ್ಭಟ – ಕೆಲವು ಜಿಲ್ಲೆಗಳಲ್ಲಿ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…

13 hours ago

ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ

ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…

22 hours ago