Advertisement
ಸುದ್ದಿಗಳು

ಕುಕ್ಕುಟ ಸಂಜೀವಿನಿ ಯೋಜನೆ : ಉಚಿತ ಕೋಳಿ ಮರಿ ಶೇಡ್ ನಿರ್ಮಾಣಕ್ಕೆ ಆರ್ಥಿಕ ನೆರವು

Share

ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ ತಮ್ಮ ಊರಲ್ಲೇ ಆದಾಯವನ್ನು ಗಳಿಸಲು ರಾಜ್ಯ ಸರ್ಕಾರವೂ 2024-25 ಬಜೆಟ್ ನಲ್ಲಿ ಘೋಷಿಸಿದ ಕುಕ್ಕುಟ ಸಂಜೀವಿನಿ ಅಂದರೆ ಸರ್ಕಾರದಿಂದ ಉಚಿತ ಕೋಳಿ ಮರಿಗಳು ಇತ್ಯಾದಿಯನ್ನು ನೀಡುವುದಾಗಿದೆ.

2025 ರಲ್ಲಿ ಈ ಯೋಜನೆಯು ಹೆಚ್ಚಿನ ಜಿಲ್ಲೆಗಳಲ್ಲಿ ವಿಸ್ತರಣೆಯನ್ನು ಕಂಡಿದ್ದು, ಸಾವಿರಾರು ಮಹಿಳೆಯರಿಗೆ ಲಾಭ ತಂದುಕೊಟ್ಟಿದೆ. ಇದೀಗ ಈ ಯೋಜನೆಯನ್ನು ಇನ್ನು ಉಳಿದ ಮಹಿಳೆಯರು ಯಾವ ರೀತಿ ಪಡೆದುಕೊಳ್ಳಬಹುದು ಎಂಬ ಸಂಪೂರ್ಣ ವಿವರಣೆ ಇಲ್ಲಿದೆ.

ಪಶುಸಂಗೋಪನಾ ಇಲಾಖೆಯಿಂದ 6 ವಾರಗಳ ಹಳೆಯ ಉತ್ತಮ ನಾಟಿ ಕೋಳಿಮರಿಗಳನ್ನು ಉಚಿತವಾಗಿ ಅಥವಾ ಕಡಿಮೆ ದರದಲ್ಲಿ ವಿತರಿಸಲಾಗುತ್ತದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಶೆಡ್ ಕಟ್ಟುವ ಖರ್ಚಿಗೆ ಸಹಾಯ. ಹಾಗೂ 500 ಕೋಳಿಗಳ ಸಾಕಾಣಿಕೆಗೆ ರೂ4.5ಲಕ್ಷದವರೆಗೆ ಮತ್ತು 1000ಕೋಳಿಗಳಿಗೆ ರೂ7.5 ಲಕ್ಷದವರೆಗೆ ನೀಡಲಾಗುತ್ತದೆ. ಇನ್ನು ಪ್ರೋತ್ಸಾಹಧನವಾಗಿ ಆರ್ಥಿಕವಾಗಿ ಬೆಂಬಲ ನೀಡಲಾಗುತ್ತದೆ. ಹಾಗೂ ಉತ್ಪಾದಿತ ಮೊಟ್ಟೆಗಳನ್ನು ಸರ್ಕಾರಿ ಶಾಲೆಗಳ ಮಧ್ಯಾಹ್ನದ ಭೋಜನ ಮತ್ತು ಅಂಗನವಾಡಿ ಕೇಂದ್ರಗಳಿಗೆ ಮಾರುಕಟ್ಟೆಯ ಬೆಲೆಯ ನೀಡಬಹುದು.

ಈ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ:

  • ಆನ್ ಲೈನ್ ಮೂಲಕ ಅರ್ಜಿ ಇರುವುದಿಲ್ಲ ಆದ್ದರಿಂದ ಆಯಾ ತಾಲೂಕು ಪಶು ಸಂಗೋಪನಾ ಇಲಾಖೆಗೆಗೆ ಭೇಟಿ ನೀಡಿ. ಪಶುವೈದೈ ಅಧಿಕಾರಿಯಿಂದ ಕುಕ್ಕುಟ ಸಂಜೀವಿನಿ ಅರ್ಜಿ ಫಾರ್ಮ್ ಪಡೆಯಬಹುದು.
  • ಗ್ರಾಮಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ಸಂರ್ಪಕಿಸಿ  ಶೆಡ್ ನಿರ್ಮಾಣಕ್ಕೆ ಅರ್ಜಿ ಸಲ್ಲಿಸುವುದು.
  • ಅಗತ್ಯ ದಾಖಲೆಗಳು:
    • ಆಧಾರ್ ಕಾರ್ಡ್
    • ಪಾಸ್ ಪೋರ್ಟ್ ಫೋಟೋ
    • ಬ್ಯಾಂಕ್ ಪಾಸ್ ಬುಕ್
    • SHG ನೋಂದಣಿ ಮತ್ತು ಜಮೀನು ದಾಖಲೆ ಪ್ರತಿ
    • ಮೊಬೈಲ್ ನಂಬರ್
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

16 hours ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

22 hours ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

22 hours ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

1 day ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

2 days ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

2 days ago