ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕುಲ್ಕುಂದ ಇದರ ಆಶ್ರಯದಲ್ಲಿ ಪ್ರತಿ ತಿಂಗಳ ಮೊದಲ ಭಾನುವಾರ ಸ್ವಚ್ಚತಾ ಶ್ರಮದಾನ ಪ್ರಾರಂಭವಾಗಿ ಒಂದು ವರುಷದ ಸಂಭ್ರಮದಂದು ಕುಲ್ಕುಂದ ಜಂಕ್ಷನ್ ನಿಂದ ಕುಮಾರಧಾರಾ ಜಂಕ್ಷನ್ ವರೆಗೆ ಸ್ವಚ್ಚತಾ ಕಾರ್ಯ ನಡೆಯಿತು.
ಸ್ವಚ್ಚತಾ ಶ್ರಮದಾನದಲ್ಲಿ ಮಹಿಳಾ ಸದಸ್ಯರುಗಳು ಹಾಗೂ ಸದಸ್ಯರುಗಳು ಮತ್ತು ಮಕ್ಕಳು ಭಾಗವಹಿಸಿದ್ದರು. ಈ ಸಂದರ್ಭ ಶಿಶುಪಾಲ ಜಾಡಿಮನೆ , ಪ್ರಸಾದ್ ರೈ ಶ್ರಮದಾನಕ್ಕೆ ವಿವಿಧ ರೀತಿಯಲ್ಲಿ ಸಹಕರಿಸಿದವರು.
ವರದಿ :
ಅನನ್ಯ ಎಚ್ ಸುಬ್ರಹ್ಮಣ್ಯ
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel