ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕುಲ್ಕುಂದ ಇದರ ಆಶ್ರಯದಲ್ಲಿ ಪ್ರತಿ ತಿಂಗಳ ಮೊದಲ ಭಾನುವಾರ ಸ್ವಚ್ಚತಾ ಶ್ರಮದಾನ ಪ್ರಾರಂಭವಾಗಿ ಒಂದು ವರುಷದ ಸಂಭ್ರಮದಂದು ಕುಲ್ಕುಂದ ಜಂಕ್ಷನ್ ನಿಂದ ಕುಮಾರಧಾರಾ ಜಂಕ್ಷನ್ ವರೆಗೆ ಸ್ವಚ್ಚತಾ ಕಾರ್ಯ ನಡೆಯಿತು.
ಸ್ವಚ್ಚತಾ ಶ್ರಮದಾನದಲ್ಲಿ ಮಹಿಳಾ ಸದಸ್ಯರುಗಳು ಹಾಗೂ ಸದಸ್ಯರುಗಳು ಮತ್ತು ಮಕ್ಕಳು ಭಾಗವಹಿಸಿದ್ದರು. ಈ ಸಂದರ್ಭ ಶಿಶುಪಾಲ ಜಾಡಿಮನೆ , ಪ್ರಸಾದ್ ರೈ ಶ್ರಮದಾನಕ್ಕೆ ವಿವಿಧ ರೀತಿಯಲ್ಲಿ ಸಹಕರಿಸಿದವರು.
ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…
ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…
ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್…
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…