ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕುಲ್ಕುಂದ ಇದರ ಆಶ್ರಯದಲ್ಲಿ ಪ್ರತಿ ತಿಂಗಳ ಮೊದಲ ಭಾನುವಾರ ಸ್ವಚ್ಚತಾ ಶ್ರಮದಾನ ಪ್ರಾರಂಭವಾಗಿ ಒಂದು ವರುಷದ ಸಂಭ್ರಮದಂದು ಕುಲ್ಕುಂದ ಜಂಕ್ಷನ್ ನಿಂದ ಕುಮಾರಧಾರಾ ಜಂಕ್ಷನ್ ವರೆಗೆ ಸ್ವಚ್ಚತಾ ಕಾರ್ಯ ನಡೆಯಿತು.
ಸ್ವಚ್ಚತಾ ಶ್ರಮದಾನದಲ್ಲಿ ಮಹಿಳಾ ಸದಸ್ಯರುಗಳು ಹಾಗೂ ಸದಸ್ಯರುಗಳು ಮತ್ತು ಮಕ್ಕಳು ಭಾಗವಹಿಸಿದ್ದರು. ಈ ಸಂದರ್ಭ ಶಿಶುಪಾಲ ಜಾಡಿಮನೆ , ಪ್ರಸಾದ್ ರೈ ಶ್ರಮದಾನಕ್ಕೆ ವಿವಿಧ ರೀತಿಯಲ್ಲಿ ಸಹಕರಿಸಿದವರು.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…