ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕುಲ್ಕುಂದ ಇದರ ಆಶ್ರಯದಲ್ಲಿ ಪ್ರತಿ ತಿಂಗಳ ಮೊದಲ ಭಾನುವಾರ ಸ್ವಚ್ಚತಾ ಶ್ರಮದಾನ ಪ್ರಾರಂಭವಾಗಿ ಒಂದು ವರುಷದ ಸಂಭ್ರಮದಂದು ಕುಲ್ಕುಂದ ಜಂಕ್ಷನ್ ನಿಂದ ಕುಮಾರಧಾರಾ ಜಂಕ್ಷನ್ ವರೆಗೆ ಸ್ವಚ್ಚತಾ ಕಾರ್ಯ ನಡೆಯಿತು.
ಸ್ವಚ್ಚತಾ ಶ್ರಮದಾನದಲ್ಲಿ ಮಹಿಳಾ ಸದಸ್ಯರುಗಳು ಹಾಗೂ ಸದಸ್ಯರುಗಳು ಮತ್ತು ಮಕ್ಕಳು ಭಾಗವಹಿಸಿದ್ದರು. ಈ ಸಂದರ್ಭ ಶಿಶುಪಾಲ ಜಾಡಿಮನೆ , ಪ್ರಸಾದ್ ರೈ ಶ್ರಮದಾನಕ್ಕೆ ವಿವಿಧ ರೀತಿಯಲ್ಲಿ ಸಹಕರಿಸಿದವರು.
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…