ಕುಮಾರಪರ್ವತದಲ್ಲಿ ಪೂಜೆ | ವರ್ಷಕ್ಕೆ ಒಂದು ಬಾರಿ ನಡೆಯುವ ವಿಶೇಷ ಪೂಜೆ |

December 23, 2022
9:35 PM

ಕುಕ್ಕೆ ಸುಬ್ರಹ್ಮಣ್ಯದ ಕುಮಾರಪರ್ವತದ ತುದಿಯಲ್ಲಿ ಕುಮಾರ ಲಿಂಗಕ್ಕೆ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಧಾನ ಅರ್ಚಕ ಸೀತಾರಾಮ ಎಡಪಡಿತ್ತಾಯ ಸಂಪ್ರದಾಯದಂತೆ ಪೂಜೆ ನೆರವೇರಿಸಿದರು.ದೇಗುಲದ ಆಡಳಿತ ಮಂಡಳಿ ಸೇರಿದಂತೆ ನೂರಾರು ಭಕ್ತರು ಕುಕ್ಕೆಯಿಂದ 18 ಕಿ.ಮೀ. ದೂರವಿರುವ ಎತ್ತರದ ಪರ್ವತ ಏರಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Advertisement
Advertisement
Advertisement
Advertisement
Advertisement

Advertisement

ಕುಕ್ಕೆ ಸುಬ್ರಹ್ಮಣ್ಯವು ನಾಗಾರಾಧನೆಯ ಪ್ರಮುಖ ಕ್ಷೇತ್ರ ಎನಿಸಿಕೊಂಡಿದೆ, ಜೊತೆಗೆ ಕುಕ್ಕೆಯ ಹಿಂದೆ ಇರುವ ಕುಮಾರಪರ್ವತವೂ ಪ್ರವಾಸಿ ತಾಣವಾಗಿದೆ. ಚಾರಣ ಪ್ರದೇಶವಾಗಿಯೂ ಗಮನ ಸೆಳೆದಿದೆ. ಕೇವಲ ಚಾರಣಕ್ಕೆ ಮಾತ್ರವಲ್ಲದೆ ಪೌರಾಣಿಕ ಹಾಗೂ ಧಾರ್ಮಿಕವಾಗಿಯೂ ಪ್ರಸಿದ್ಧಿ ಪಡೆದಿದೆ. ಕುಕ್ಕೆ ದೇವಸ್ಥಾನಕ್ಕೆ ಮತ್ತು ಕುಮಾರಪರ್ವತಕ್ಕೆ ಪವಿತ್ರ ಸಂಬಂಧವಿದ್ದು, ಪೂರ್ವ ಶಿಷ್ಠ ಸಂಪ್ರದಾಯದ ಪ್ರಕಾರ ನಡೆದ ಕುಮಾರಯಾತ್ರೆಯ ಕೊನೆಯಲ್ಲಿ ಅರ್ಚಕರು ಕುಮಾರಲಿಂಗದ ಮೂಲಕ ಕುಮಾರಪಾದಗಳಿಗೆ ಜಲಾಭಿಷೇಕ, ಸೀಯಾಳ ಅಭಿಷೇಕ ಮಾಡಿದರು.

ಬೆಳಗ್ಗೆ 5.30 ರ ಸಮಯದಲ್ಲಿ ದೇವಳದ ಮುಂಭಾಗದಿಂದ ಕುಮಾರ ಪರ್ವತ ಚಾರಣ ಆರಂಭಿಸಿ 18 ಕಿಮೀ ಯಾತ್ರೆಯ ಮೂಲಕ ಕುಮಾರ ಪರ್ವತ ತಲುಪಿ ಮಧ್ಯಾಹ್ನ ಪೂಜೆಯನ್ನು ನೆರೇವೇರಿಸಲಾಯಿತು.

Advertisement

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಅಸ್ಸಾಂನಲ್ಲಿ ವಶಪಡಿಸಿಕೊಂಡ 60,000 ಕೆಜಿಗೂ ಹೆಚ್ಚು ಅಡಿಕೆಯ ಒಡೆಯರು ಯಾರು…? | ಅಧಿಕಾರಿಗಳಿಗೆ ತಲೆನೋವಾದ ಅಡಿಕೆ…! |
March 6, 2025
12:27 PM
by: The Rural Mirror ಸುದ್ದಿಜಾಲ
ಹೊಸರುಚಿ | ಗುಜ್ಜೆ ಕಟ್ಲೇಟ್
March 6, 2025
11:27 AM
by: ದಿವ್ಯ ಮಹೇಶ್
ಕುಂಭಮೇಳ | ಪ್ರಯಾಗ ತಲಪುವಾಗ ಸಂತಸವೇ ಸಂತಸ…
March 6, 2025
10:52 AM
by: ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ
ಮಾರ್ಚ್ ಆರಂಭದಲ್ಲೇ ರಾಜ್ಯದ ತಾಪಮಾನ ಭಾರೀ ಪ್ರಮಾಣದಲ್ಲಿ ಹೆಚ್ಚಳ
March 4, 2025
10:11 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror