25 ಕೋಟಿ ವೆಚ್ಚದಲ್ಲಿ 3 ತಿಂಗಳ ಹಿಂದೆ ಉದ್ಘಾಟನೆಯಾಗಿದ್ದ ಸೇತುವೆ ಖತಂ…! | ಸಾರ್ವಜನಿಕರು ಗರಂ |

October 10, 2022
3:11 PM

3 ತಿಂಗಳ ಹಿಂದೆ ಉದ್ಘಾಟನೆಗೊಂಡಿದ್ದ ಅಂಡರ್ ಪಾಸ್ ಕುಸಿದು ಬಿದ್ದ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ಅಂಡರ್ ಪಾಸ್ ಕಳಪೆ ಕಾಮಗಾರಿಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಕುಂದಲಹಳ್ಳಿ ಬಳಿಯ ಹೂಡಿ ಮುಖ್ಯ ರಸ್ತೆ ಹಾಗೂ ಐಟಿಪಿಎಲ್ ಮುಖ್ಯ ರಸ್ತೆಗೆ ಸಂಪರ್ಕ ಕಲ್ಪಿಸುವ ಕುಂದನಹಳ್ಳಿ ಅಂಡರ್‌ಪಾಸ್‌ ಮೇಲ್ಭಾಗದ ರಸ್ತೆ ಕುಸಿದಿದೆ. ಹೀಗಾಗಿ ಸಾರ್ವಜನಿಕರು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. 40% ಕಮಿಷನ್ ದಂಧೆಯ ಎಫೆಕ್ಟ್ ಎಂದು ಅಂಡರ್ ಪಾಸ್ ಕುಸಿತದ ಬಗ್ಗೆ ಸಾರ್ವಜನಿಕರು ಟ್ವಿಟರ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ
August 25, 2026
10:36 PM
by: ದ ರೂರಲ್ ಮಿರರ್.ಕಾಂ
ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ
August 25, 2026
10:30 PM
by: ದ ರೂರಲ್ ಮಿರರ್.ಕಾಂ
ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ
August 25, 2026
8:54 PM
by: ದ ರೂರಲ್ ಮಿರರ್.ಕಾಂ
ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ
August 25, 2026
1:40 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror