3 ತಿಂಗಳ ಹಿಂದೆ ಉದ್ಘಾಟನೆಗೊಂಡಿದ್ದ ಅಂಡರ್ ಪಾಸ್ ಕುಸಿದು ಬಿದ್ದ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ಅಂಡರ್ ಪಾಸ್ ಕಳಪೆ ಕಾಮಗಾರಿಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕುಂದಲಹಳ್ಳಿ ಬಳಿಯ ಹೂಡಿ ಮುಖ್ಯ ರಸ್ತೆ ಹಾಗೂ ಐಟಿಪಿಎಲ್ ಮುಖ್ಯ ರಸ್ತೆಗೆ ಸಂಪರ್ಕ ಕಲ್ಪಿಸುವ ಕುಂದನಹಳ್ಳಿ ಅಂಡರ್ಪಾಸ್ ಮೇಲ್ಭಾಗದ ರಸ್ತೆ ಕುಸಿದಿದೆ. ಹೀಗಾಗಿ ಸಾರ್ವಜನಿಕರು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. 40% ಕಮಿಷನ್ ದಂಧೆಯ ಎಫೆಕ್ಟ್ ಎಂದು ಅಂಡರ್ ಪಾಸ್ ಕುಸಿತದ ಬಗ್ಗೆ ಸಾರ್ವಜನಿಕರು ಟ್ವಿಟರ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…