Advertisement
MIRROR FOCUS

ಮಂಗನ ಕಾಯಿಲೆಗೆ ಅಗತ್ಯ ಪ್ರಮಾಣದಲ್ಲಿ ಲಸಿಕೆ

Share

ಮಂಗನ ಕಾಯಿಲೆಗೆ ಲಸಿಕೆ ನೀಡುವ ಕುರಿತು ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ದೆಹಲಿಯಲ್ಲಿ ಭಾರತೀಯ ವೈದ್ಯಕೀಯ ಮಂಡಳಿಯ ನಿರ್ದೇಶಕರನ್ನು ಭೇಟಿ ಮಾಡಿ ಸಮಾಲೋಚಿಸಿದರು.ಈ ವೇಳೆ ಸಚಿವ ದಿನೇಶ್ ಗುಂಡೂರಾವ್, ಮಂಗನ ಕಾಯಿಲೆಗೆ ಅಗತ್ಯ ಲಸಿಕೆ ದೊರಕಿಸಿಕೊಡುವ ನಿಟ್ಟಿನಲ್ಲಿ ಹಣಕಾಸು ನೆರವು ಒದಗಿಸಬೇಕು ಎಂದು ಮನವಿ ಮಾಡಿದರು.

ಮೊದಲ ಹಂತದ ಪ್ರಯೋಗದಲ್ಲಿ ಮಂಗನ ಕಾಯಿಲೆಗೆ ಲಸಿಕೆ ನೀಡುವ ಭರವಸೆ ಮೂಡಿಸಿದ್ದು, ಕಾಲಮಿತಿಯೊಳಗೆ ಲಸಿಕೆ ಲಭ್ಯತೆ ಅಗತ್ಯವಾಗಿದೆ. ಎರಡನೇ ಹಂತದ ಲಸಿಕಾ ಕಾರ್ಯಕ್ರಮ ಶೀಘ್ರ ಪ್ರಾರಂಭಿಸಲಾಗುವುದು. 2025ರ ಏಪ್ರಿಲ್ ತಿಂಗಳಲ್ಲಿ ಲಸಿಕಾ ಪ್ರಯೋಗ ನಡೆಸಲು ಉದ್ದೇಶಿಸಲಾಗಿದ್ದು, 2026ರಲ್ಲಿ ಲಸಿಕೆ ಬಳಕೆಗ ಲಭ್ಯವಿರಲಿದೆ. ಈ ನಿಟ್ಟಿನಲ್ಲಿ ಅಗತ್ಯ ಸಹಕಾರ ನೀಡುವಂತೆ ICMR ನಿರ್ದೇಶಕರಿಗೆ ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಅನಿಮಿಯ ಮುಕ್ತ ಪೌಷ್ಟಿಕ ಕರ್ನಾಟಕ ಯೋಜನೆಗೆ ICMR ನಿರ್ದೇಶಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಿಶೇಷವಾಗಿ ಸರ್ಕಾರಿ ಶಾಲಾ-ಕಾಲೇಜು ಮಕ್ಕಳನ್ನು ರಕ್ತಹೀನತೆ ತಪಾಸಣೆಗೊಳಪಡಿಸುತ್ತಿರುವುದು ಉತ್ತಮ ಬೆಳವಣಿಗೆ ಎಂದು ಶ್ಲಾಘಿಸಿದ್ದಾರೆ. ಕೇಂದ್ರ ಸರ್ಕಾರ ರಕ್ತಹೀನತೆ ಮುಕ್ತ ಭಾರತ್-2.0 ಯೋಜನೆಗೆ ಅನುಗುಣವಾಗಿ ರಾಜ್ಯದಲ್ಲಿ ಕೈಗೆತ್ತಿಕೊಳ್ಳಲಾಗಿದೆ ಎಂದು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

11 minutes ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

9 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

10 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

10 hours ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

14 hours ago

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

1 day ago