Advertisement
MIRROR FOCUS

ಮಂಗನ ಕಾಯಿಲೆಗೆ ಅಗತ್ಯ ಪ್ರಮಾಣದಲ್ಲಿ ಲಸಿಕೆ

Share

ಮಂಗನ ಕಾಯಿಲೆಗೆ ಲಸಿಕೆ ನೀಡುವ ಕುರಿತು ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ದೆಹಲಿಯಲ್ಲಿ ಭಾರತೀಯ ವೈದ್ಯಕೀಯ ಮಂಡಳಿಯ ನಿರ್ದೇಶಕರನ್ನು ಭೇಟಿ ಮಾಡಿ ಸಮಾಲೋಚಿಸಿದರು.ಈ ವೇಳೆ ಸಚಿವ ದಿನೇಶ್ ಗುಂಡೂರಾವ್, ಮಂಗನ ಕಾಯಿಲೆಗೆ ಅಗತ್ಯ ಲಸಿಕೆ ದೊರಕಿಸಿಕೊಡುವ ನಿಟ್ಟಿನಲ್ಲಿ ಹಣಕಾಸು ನೆರವು ಒದಗಿಸಬೇಕು ಎಂದು ಮನವಿ ಮಾಡಿದರು.

ಮೊದಲ ಹಂತದ ಪ್ರಯೋಗದಲ್ಲಿ ಮಂಗನ ಕಾಯಿಲೆಗೆ ಲಸಿಕೆ ನೀಡುವ ಭರವಸೆ ಮೂಡಿಸಿದ್ದು, ಕಾಲಮಿತಿಯೊಳಗೆ ಲಸಿಕೆ ಲಭ್ಯತೆ ಅಗತ್ಯವಾಗಿದೆ. ಎರಡನೇ ಹಂತದ ಲಸಿಕಾ ಕಾರ್ಯಕ್ರಮ ಶೀಘ್ರ ಪ್ರಾರಂಭಿಸಲಾಗುವುದು. 2025ರ ಏಪ್ರಿಲ್ ತಿಂಗಳಲ್ಲಿ ಲಸಿಕಾ ಪ್ರಯೋಗ ನಡೆಸಲು ಉದ್ದೇಶಿಸಲಾಗಿದ್ದು, 2026ರಲ್ಲಿ ಲಸಿಕೆ ಬಳಕೆಗ ಲಭ್ಯವಿರಲಿದೆ. ಈ ನಿಟ್ಟಿನಲ್ಲಿ ಅಗತ್ಯ ಸಹಕಾರ ನೀಡುವಂತೆ ICMR ನಿರ್ದೇಶಕರಿಗೆ ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಅನಿಮಿಯ ಮುಕ್ತ ಪೌಷ್ಟಿಕ ಕರ್ನಾಟಕ ಯೋಜನೆಗೆ ICMR ನಿರ್ದೇಶಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಿಶೇಷವಾಗಿ ಸರ್ಕಾರಿ ಶಾಲಾ-ಕಾಲೇಜು ಮಕ್ಕಳನ್ನು ರಕ್ತಹೀನತೆ ತಪಾಸಣೆಗೊಳಪಡಿಸುತ್ತಿರುವುದು ಉತ್ತಮ ಬೆಳವಣಿಗೆ ಎಂದು ಶ್ಲಾಘಿಸಿದ್ದಾರೆ. ಕೇಂದ್ರ ಸರ್ಕಾರ ರಕ್ತಹೀನತೆ ಮುಕ್ತ ಭಾರತ್-2.0 ಯೋಜನೆಗೆ ಅನುಗುಣವಾಗಿ ರಾಜ್ಯದಲ್ಲಿ ಕೈಗೆತ್ತಿಕೊಳ್ಳಲಾಗಿದೆ ಎಂದು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

8 hours ago

ಕಾಡು ಪ್ರಾಣಿಗಳ ಹಾವಳಿ: ಕೃಷಿಕರು ಪಾಠ ಕಲಿಯದಿದ್ದರೆ ಕೃಷಿ ಭೂಮಿಯೇ ಉಳಿಯದು

ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…

9 hours ago

ಹವಾಮಾನ ವರದಿ | 17 – 08 -2026 | ಕರ್ನಾಟಕದಲ್ಲಿ ಮುಂದಿನ ದಿನಗಳ ಹವಾಮಾನ ಹೇಗಿರಲಿದೆ?

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

14 hours ago

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?

ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…

21 hours ago

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

2 days ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

2 days ago