ಮಂಗನ ಕಾಯಿಲೆಗೆ ಲಸಿಕೆ ನೀಡುವ ಕುರಿತು ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ದೆಹಲಿಯಲ್ಲಿ ಭಾರತೀಯ ವೈದ್ಯಕೀಯ ಮಂಡಳಿಯ ನಿರ್ದೇಶಕರನ್ನು ಭೇಟಿ ಮಾಡಿ ಸಮಾಲೋಚಿಸಿದರು.ಈ ವೇಳೆ ಸಚಿವ ದಿನೇಶ್ ಗುಂಡೂರಾವ್, ಮಂಗನ ಕಾಯಿಲೆಗೆ ಅಗತ್ಯ ಲಸಿಕೆ ದೊರಕಿಸಿಕೊಡುವ ನಿಟ್ಟಿನಲ್ಲಿ ಹಣಕಾಸು ನೆರವು ಒದಗಿಸಬೇಕು ಎಂದು ಮನವಿ ಮಾಡಿದರು.
ಮೊದಲ ಹಂತದ ಪ್ರಯೋಗದಲ್ಲಿ ಮಂಗನ ಕಾಯಿಲೆಗೆ ಲಸಿಕೆ ನೀಡುವ ಭರವಸೆ ಮೂಡಿಸಿದ್ದು, ಕಾಲಮಿತಿಯೊಳಗೆ ಲಸಿಕೆ ಲಭ್ಯತೆ ಅಗತ್ಯವಾಗಿದೆ. ಎರಡನೇ ಹಂತದ ಲಸಿಕಾ ಕಾರ್ಯಕ್ರಮ ಶೀಘ್ರ ಪ್ರಾರಂಭಿಸಲಾಗುವುದು. 2025ರ ಏಪ್ರಿಲ್ ತಿಂಗಳಲ್ಲಿ ಲಸಿಕಾ ಪ್ರಯೋಗ ನಡೆಸಲು ಉದ್ದೇಶಿಸಲಾಗಿದ್ದು, 2026ರಲ್ಲಿ ಲಸಿಕೆ ಬಳಕೆಗ ಲಭ್ಯವಿರಲಿದೆ. ಈ ನಿಟ್ಟಿನಲ್ಲಿ ಅಗತ್ಯ ಸಹಕಾರ ನೀಡುವಂತೆ ICMR ನಿರ್ದೇಶಕರಿಗೆ ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಅನಿಮಿಯ ಮುಕ್ತ ಪೌಷ್ಟಿಕ ಕರ್ನಾಟಕ ಯೋಜನೆಗೆ ICMR ನಿರ್ದೇಶಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಿಶೇಷವಾಗಿ ಸರ್ಕಾರಿ ಶಾಲಾ-ಕಾಲೇಜು ಮಕ್ಕಳನ್ನು ರಕ್ತಹೀನತೆ ತಪಾಸಣೆಗೊಳಪಡಿಸುತ್ತಿರುವುದು ಉತ್ತಮ ಬೆಳವಣಿಗೆ ಎಂದು ಶ್ಲಾಘಿಸಿದ್ದಾರೆ. ಕೇಂದ್ರ ಸರ್ಕಾರ ರಕ್ತಹೀನತೆ ಮುಕ್ತ ಭಾರತ್-2.0 ಯೋಜನೆಗೆ ಅನುಗುಣವಾಗಿ ರಾಜ್ಯದಲ್ಲಿ ಕೈಗೆತ್ತಿಕೊಳ್ಳಲಾಗಿದೆ ಎಂದು ಹೇಳಿದರು.
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…