Advertisement
MIRROR FOCUS

ಮಲೆನಾಡಿನಲ್ಲಿ ಇರಲಿ ಎಚ್ಚರ | ಮಂಗನಕಾಯಿಲೆ ಪ್ರಕರಣ ಚಿಕ್ಕಮಗಳೂರಿನಲ್ಲಿ ಪತ್ತೆ |

Share
ಮಲೆನಾಡಲ್ಲಿ ಈ ವರ್ಷದ ಮೊದಲ‌ ಕೆಎಫ್‌ಡಿ (ಮಂಗನಕಾಯಿಲೆ) ಪತ್ತೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಮೂಲದ ವ್ಯಕ್ತಿಯಲ್ಲಿ ಕೆಎಫ್‌ಡಿ ಪತ್ತೆಯಾಗಿದೆ. ಬೇಸಗೆ ಆರಂಭವಾದ ಬೆನ್ನಲ್ಲೇ ಈ ಕಾಯಿಲೆ ಬೆಳಕಿಗೆ ಬಂದಿದೆ. ಹೀಗಾಗಿ ಮಲೆನಾಡು ಭಾಗಗಳಲ್ಲಿ ಎಚ್ಚರ ಅಗತ್ಯವಾಗಿದೆ.
ಕೊಪ್ಪದಲ್ಲಿದ್ದ ಕೆಲಸ ಮಾಡುತ್ತಿದ್ದ ಬಾಳೆಹೊನ್ನೂರಿನ  ವ್ಯಕ್ತಿಯಲ್ಲಿ ಮಂಗನಕಾಯಿಲೆ ಪತ್ತೆಯಾಗಿದೆ. ಜ್ವರದಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಅರೋಗ್ಯ ಇಲಾಖೆ ಪ್ರಯೋಗಾಲಯಕ್ಕೆ ಕಳುಹಿಸಿತ್ತು. ಇದೀಗ ವ್ಯಕ್ತಿಯಲ್ಲಿ ಕೆಎಫ್‌ಡಿ ಪತ್ತೆಯಾಗಿದ್ದು ದೃಢಪಟ್ಟಿದೆ. ಹೀಗಾಗಿ ಚಿಕ್ಕಮಗಳೂರು ಭಾಗದ ಹಲವು ಕಡೆಗಳಲ್ಲಿ ಎಚ್ಚರಿಕೆ ಸೂಚನೆ ನೀಡಲಾಗಿದೆ.
ಇದು ಈ ವರ್ಷದ ಮೊದಲ ಕೆಎಫ್‌ಡಿ ಪ್ರಕರಣವಾಗಿದೆ.
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

1 day ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

1 day ago

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

2 days ago

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

2 days ago

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

3 days ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

3 days ago