ಮಂಗನ ಕಾಯಿಲೆ ಅಥವಾ ಹಾವು ಕಡಿತದಿಂದ ಮೃತಪಟ್ಟರೆ ಅರಣ್ಯ ಇಲಾಖೆ ಪರಿಹಾರ ಕೊಡಿಸುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯುತ್ತಿವೆ. ಮಂಗನ ಕಾಯಿಲೆ ಹರಡದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಶಿರಸಿ, ಸಿದ್ದಾಪುರ, ಹೊನ್ನಾವರದಲ್ಲಿ ಕಾಯಿಲೆ ಹೆಚ್ಚಾಗುತ್ತಿದೆ. ಈ ಕಾಯಿಲೆ ಪತ್ತೆಗಾಗಿ ಶಿರಸಿಯಲ್ಲಿ ಪ್ರಯೋಗಾಲಯ ಆರಂಭಿಸಲಾಗಿದ್ದು, ಅಗತ್ಯ ಸಿಬ್ಬಂದಿ ನಿಯೋಜನೆ ಮಾಡಲಾಗುವುದು ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ ವೈದ್ಯ ಹೇಳಿದರು.
ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದಲ್ಲಿ ನಿರ್ಮಾಣವಾಗಿರುವ ಕೃಷಿ ಇಲಾಖೆಯ ನೂತನ ಕಟ್ಟಡದ ಲೋಕಾರ್ಪಣೆ ಮತ್ತು ಫಲಾನುಭವಿಗಳಿಗೆ ಸರ್ಕಾರದ ಸಹಾಯಧನ, ಯಂತ್ರೋಪಕರಣಗಳ ವಿತರಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯ ಧರ್ಮಸಭೆಯಲ್ಲಿ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು…
ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…
ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…
ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್ 1ರಂದು ಪುತ್ತೂರಿನಲ್ಲಿ ನೇರ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…