ಮಂಗನ ಕಾಯಿಲೆ ಅಥವಾ ಹಾವು ಕಡಿತದಿಂದ ಮೃತಪಟ್ಟರೆ ಅರಣ್ಯ ಇಲಾಖೆ ಪರಿಹಾರ ಕೊಡಿಸುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯುತ್ತಿವೆ. ಮಂಗನ ಕಾಯಿಲೆ ಹರಡದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಶಿರಸಿ, ಸಿದ್ದಾಪುರ, ಹೊನ್ನಾವರದಲ್ಲಿ ಕಾಯಿಲೆ ಹೆಚ್ಚಾಗುತ್ತಿದೆ. ಈ ಕಾಯಿಲೆ ಪತ್ತೆಗಾಗಿ ಶಿರಸಿಯಲ್ಲಿ ಪ್ರಯೋಗಾಲಯ ಆರಂಭಿಸಲಾಗಿದ್ದು, ಅಗತ್ಯ ಸಿಬ್ಬಂದಿ ನಿಯೋಜನೆ ಮಾಡಲಾಗುವುದು ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ ವೈದ್ಯ ಹೇಳಿದರು.
ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದಲ್ಲಿ ನಿರ್ಮಾಣವಾಗಿರುವ ಕೃಷಿ ಇಲಾಖೆಯ ನೂತನ ಕಟ್ಟಡದ ಲೋಕಾರ್ಪಣೆ ಮತ್ತು ಫಲಾನುಭವಿಗಳಿಗೆ ಸರ್ಕಾರದ ಸಹಾಯಧನ, ಯಂತ್ರೋಪಕರಣಗಳ ವಿತರಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…