Advertisement
Categories: ರಾಜ್ಯ

ಈ ಹಳ್ಳಿಯ ಕೆರೆ ನೀರು ಜಾನುವಾರುಗಳಿಗೆ ಮಾತ್ರ….!

Share

ಮೈಸೂರು ತಾಲೂಕಿನ ಮೊಸಂಬಾಯನಹಳ್ಳಿಯ ಜನರು ತಮ್ಮೂರಿನ ಕೆರೆಯ ನೀರನ್ನು ಜಾನುವಾರುಗಳಿಗೆ ಮಾತ್ರ ಮೀಸಲಿಟ್ಟು ಅನ್ಯ ಚಟುವಟಿಕೆಗಳಿಗೆ ಬಳಕೆ ಮಾಡದಂತೆ ತೀರ್ಮಾನ ಕೈಗೊಂಡಿದ್ದಾರೆ.

Advertisement
Advertisement

ಬಹಳಷ್ಟು ವರ್ಷಗಳ ನಂತರ ಕೆರೆಗಳಲ್ಲಿ ನೀರು ಕಾಣಿಸುತ್ತಿದೆ. ಈ ನೀರನ್ನು ಅನ್ಯಬಳಕೆಗೆ ಉಪಯೋಗಿಸಿದರೆ ಬೇಸಿಗೆಯ ದಿನಗಳಲ್ಲಿ ನೀರಿಗೆ ತೊಂದರೆಯಾಗಬಹುದು. ಗ್ರಾಮದ ಹೆಚ್ಚಿನ ಜನರು ಹೈನುಗಾರಿಕೆಯಿಂದ ಜೀವನ ಸಾಗಿಸುತ್ತಿದ್ದಾರೆ. ಹೀಗಾಗಿ ಗ್ರಾಮದಲ್ಲಿರುವ ಜಾನುವಾರುಗಳಿಗೆ ನೀರಿನ ಅಗತ್ಯವಿದ್ದು ಆದ್ದರಿಂದ ನೀರನ್ನು ಅನ್ಯ ಉದ್ದೇಶಗಳಿಗೆ ಬಳಕೆ ಮಾಡಿದರೆ ಅದರ ಪರಿಣಾಮವನ್ನು ನಾವೇ ಎದುರಿಸಬೇಕಾಗುತ್ತದೆ ಎಂಬುದನ್ನು ಅರಿತು ಇಂತಹದೊಂದು ಕ್ರಮ ಕೈಗೊಂಡಿದ್ದಾರೆ.

Advertisement

ಈ ಹಿಂದೆ ಬರಗಾಲ ಕಾಡಿದಾಗ ಗ್ರಾಮದ ಕೆರೆಯಲ್ಲಿ ನೀರು ಇಲ್ಲದೆ ಜಾನುವಾರುಗಳನ್ನು ಸಾಕಲಾಗದೆ ಜನರು ಸಂಕಷ್ಟ ಅನುಭವಿಸಿದ್ದರು. ಹೀಗಾಗಿ ಮತ್ತೆ ಇಂತಹ ಪರಿಸ್ಥಿತಿ ಮರುಕಳಿಸಬಾರದು ಎಂಬುದು ಗ್ರಾಮಸ್ಥರ ಅಭಿಪ್ರಾಯವಾಗಿದೆ. ಸಾರ್ವಜನಿಕರ ತಿಳುವಳಿಕೆಗಾಗಿ ಕೆರೆಯ ಮುಂಭಾಗದ ದಡದಲ್ಲಿ ನಾಮಫಲಕ ಅಳವಡಿಸಿ ಅದರಲ್ಲಿ ಕೆರೆಯ ನೀರನ್ನು ಜಾನುವಾರಗಳ ಉಪಯೋಗಕ್ಕೆ ಬಿಟ್ಟು ಅನ್ಯ ಕಾರಣಗಳಿಗೆ ಬಳಸಿದರೆ ಪೊಲೀಸ್ ಮೊಕದ್ದಮೆ ಹೂಡಲಾಗುವುದು ಎಂಬ ಸೂಚನಾ ಫಲಕವನ್ನು ಹಾಕಲಾಗಿದೆ.

 

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…

11 hours ago

Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |

ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…

12 hours ago

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

2 days ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

2 days ago

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

2 days ago