Advertisement
Opinion

ಕಟ್ಟಡ ತ್ಯಾಜ್ಯದಿಂದ ತುಂಬಿದ ಕೆರೆಗಳು | ಕಸ ಸುರಿಯುವವರ ವಿರುದ್ಧ ಕಠಿಣ ಕ್ರಮ ಅಗತ್ಯ

Share

ರಾಜ್ಯದ ಬಹಳಷ್ಟು ಕೆರೆಗಳು ಮುಖ್ಯವಾಗಿ ನಗರ ಕೆರೆಗಳು  ಕಟ್ಟಡ ತ್ಯಾಜ್ಯಗಳಿಂದ ನಲುಗಿವೆ. ನಗರಗಳಲ್ಲಿ ಖಾಸಗಿ ಜಾಗಗಳಲ್ಲಿ ಈ ತ್ಯಾಜ್ಯದ ಸುರಿಯಲು ಅವಕಾಶ ಕೊಡದಿರುವುದರಿಂದ ಜನ ಓಡಾಟ ಕಡಿಮೆ ಇರುವ ರಸ್ತೆಗಳು, ಇಂತಹ ಕೆರೆಗಳಂತ ಸಾರ್ವಜನಿಕ ಸ್ಥಳಗಳಲ್ಲಿ ಇವುಗಳನ್ನು ಸುರಿಯುತ್ತಾರೆ. ಬಹಳಷ್ಟು ಕಡೆ Wetland ತಾಣಗಳಾದ ಕೆರೆಗಳನ್ನು Waste Land ಎಂದು ಬೇಕಾಬಿಟ್ಡಿ ಬಳಸುವ ಕೆಟ್ಟ ಚಾಳಿ‌ ಇದೆ.

Advertisement
Advertisement

ರಸ್ತೆ ಬದಿಗಳಲ್ಲಿ ಕೇವಲ ತ್ಯಾಜ್ಯದ ಸಮಸ್ಯೆ‌ ಎದುರಾದರೆ, ಕೆರೆಗಳಲ್ಲಿ ಇತ್ತೀಚಿನ ಅತ್ಯಂತ ಕಡಿಮೆಯಾಗಿರುವ ಅಮೂಲ್ಯ, ಅಪರೂಪದ ಕೆರೆಗಳು ಮುಚ್ಚಿ ಹೋಗುವ ಅಪಾಯ ಎದುರಾಗುತ್ತದೆ. ಅಲ್ಲದೆ ತ್ಯಾಜ್ಯಗಳನ್ನು ತುಂಬುವುದರಿಂದ ಅವುಗಳ ಒತ್ತುವರಿಗೆ ಸುಲಭವಾಗಿ ಅವಕಾಶ ಸಿಗುತ್ತದೆ. Infact ಕೆಲವು ಒತ್ತುವರಿದಾರರು‌, ಒತ್ತುವರಿ ಮಾಡುವ ಉದ್ದೇಶದಿಂದಲೇ ಈ ಕಟ್ಟಡ ತ್ಯಾಜ್ಯಗಳನ್ನು ಕೆರೆಗಳಿಗೆ ಸುರಿಯುತ್ತಾರೆ.

ರಾಜ್ಯದಲ್ಲಿ ಹೆಚ್ಚಿನ ಕೆರೆಗಳು‌ ಸಣ್ಣ ನೀರಾವರಿ ಇಲಾಖೆ/ ಕಂದಾಯ ಇಲಾಖೆ/ ನಗರ ಪಾಲಿಕೆ/ ಗ್ರಾಮ ಪಂಚಾಯತಿಗಳ ವ್ಯಾಪ್ತಿಗೆ ಬರುತ್ತವೆ. ಕೆಲವು ಕೆರೆಗಳು ಅವುಗಳು ಇರುವ ಜಾಗದ ಸಂಸ್ಥೆ/ಇಲಾಖೆಗಳ ವ್ಯಾಪ್ತಿಗೆ ಬರುತ್ತವೆ. (ಉದಾ: ಮೈಸೂರಿನ ಕುಕ್ಕರಹಳ್ಳಿ ಕೆರೆ ಮೈಸೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಗೆ, ಕಾರಂಜಿ ಕೆರೆ ಮೈಸೂರು ಮೃಗಾಲಯದ ವ್ಯಾಪ್ತಿಗೆ ಬರುತ್ತವೆ) ಹಾಗಾಗಿ ಸಂಬಂಧಪಟ್ಟ ಇಲಾಖೆ/ ಸಂಸ್ಥೆ/ ಪ್ರಾಧಿಕಾರಗಳು ಈ Debris ಸುರಿಯುವವರ ವಿರುದ್ದ ಕಠಿಣ ಕ್ರಮ ಕೈಗೊಂಡು ಕೆರೆಗಳನ್ನು ರಕ್ಷಿಸಬೇಕು.

ಮೂಲ- ಪರಿಸರ ಪರಿವಾರ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

20 hours ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

21 hours ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

21 hours ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

21 hours ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

21 hours ago

ಜಾಗತಿಕ ಒತ್ತಡ – ಗ್ರಾಮೀಣ ಜೀವನೋಪಾಯ | ಅಡಿಕೆ ಕುರಿತ ನಿಜವಾದ ಚರ್ಚೆ ಈಗ ಆರಂಭವಾಗಬೇಕು

ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…

21 hours ago