Opinion

ಕಟ್ಟಡ ತ್ಯಾಜ್ಯದಿಂದ ತುಂಬಿದ ಕೆರೆಗಳು | ಕಸ ಸುರಿಯುವವರ ವಿರುದ್ಧ ಕಠಿಣ ಕ್ರಮ ಅಗತ್ಯ

Share

ರಾಜ್ಯದ ಬಹಳಷ್ಟು ಕೆರೆಗಳು ಮುಖ್ಯವಾಗಿ ನಗರ ಕೆರೆಗಳು  ಕಟ್ಟಡ ತ್ಯಾಜ್ಯಗಳಿಂದ ನಲುಗಿವೆ. ನಗರಗಳಲ್ಲಿ ಖಾಸಗಿ ಜಾಗಗಳಲ್ಲಿ ಈ ತ್ಯಾಜ್ಯದ ಸುರಿಯಲು ಅವಕಾಶ ಕೊಡದಿರುವುದರಿಂದ ಜನ ಓಡಾಟ ಕಡಿಮೆ ಇರುವ ರಸ್ತೆಗಳು, ಇಂತಹ ಕೆರೆಗಳಂತ ಸಾರ್ವಜನಿಕ ಸ್ಥಳಗಳಲ್ಲಿ ಇವುಗಳನ್ನು ಸುರಿಯುತ್ತಾರೆ. ಬಹಳಷ್ಟು ಕಡೆ Wetland ತಾಣಗಳಾದ ಕೆರೆಗಳನ್ನು Waste Land ಎಂದು ಬೇಕಾಬಿಟ್ಡಿ ಬಳಸುವ ಕೆಟ್ಟ ಚಾಳಿ‌ ಇದೆ.

Advertisement

ರಸ್ತೆ ಬದಿಗಳಲ್ಲಿ ಕೇವಲ ತ್ಯಾಜ್ಯದ ಸಮಸ್ಯೆ‌ ಎದುರಾದರೆ, ಕೆರೆಗಳಲ್ಲಿ ಇತ್ತೀಚಿನ ಅತ್ಯಂತ ಕಡಿಮೆಯಾಗಿರುವ ಅಮೂಲ್ಯ, ಅಪರೂಪದ ಕೆರೆಗಳು ಮುಚ್ಚಿ ಹೋಗುವ ಅಪಾಯ ಎದುರಾಗುತ್ತದೆ. ಅಲ್ಲದೆ ತ್ಯಾಜ್ಯಗಳನ್ನು ತುಂಬುವುದರಿಂದ ಅವುಗಳ ಒತ್ತುವರಿಗೆ ಸುಲಭವಾಗಿ ಅವಕಾಶ ಸಿಗುತ್ತದೆ. Infact ಕೆಲವು ಒತ್ತುವರಿದಾರರು‌, ಒತ್ತುವರಿ ಮಾಡುವ ಉದ್ದೇಶದಿಂದಲೇ ಈ ಕಟ್ಟಡ ತ್ಯಾಜ್ಯಗಳನ್ನು ಕೆರೆಗಳಿಗೆ ಸುರಿಯುತ್ತಾರೆ.

ರಾಜ್ಯದಲ್ಲಿ ಹೆಚ್ಚಿನ ಕೆರೆಗಳು‌ ಸಣ್ಣ ನೀರಾವರಿ ಇಲಾಖೆ/ ಕಂದಾಯ ಇಲಾಖೆ/ ನಗರ ಪಾಲಿಕೆ/ ಗ್ರಾಮ ಪಂಚಾಯತಿಗಳ ವ್ಯಾಪ್ತಿಗೆ ಬರುತ್ತವೆ. ಕೆಲವು ಕೆರೆಗಳು ಅವುಗಳು ಇರುವ ಜಾಗದ ಸಂಸ್ಥೆ/ಇಲಾಖೆಗಳ ವ್ಯಾಪ್ತಿಗೆ ಬರುತ್ತವೆ. (ಉದಾ: ಮೈಸೂರಿನ ಕುಕ್ಕರಹಳ್ಳಿ ಕೆರೆ ಮೈಸೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಗೆ, ಕಾರಂಜಿ ಕೆರೆ ಮೈಸೂರು ಮೃಗಾಲಯದ ವ್ಯಾಪ್ತಿಗೆ ಬರುತ್ತವೆ) ಹಾಗಾಗಿ ಸಂಬಂಧಪಟ್ಟ ಇಲಾಖೆ/ ಸಂಸ್ಥೆ/ ಪ್ರಾಧಿಕಾರಗಳು ಈ Debris ಸುರಿಯುವವರ ವಿರುದ್ದ ಕಠಿಣ ಕ್ರಮ ಕೈಗೊಂಡು ಕೆರೆಗಳನ್ನು ರಕ್ಷಿಸಬೇಕು.

ಮೂಲ- ಪರಿಸರ ಪರಿವಾರ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹುಲಿಸಂರಕ್ಷಿತ ಪ್ರದೇಶಲ್ಲಿ ರಾತ್ರಿ ಸಂಚಾರ ನಿಷೇಧ | ನಿಷೇಧ ತೆರವುಗೊಳಿಸದಂತೆ ಒತ್ತಾಯಿಸಿ ಪ್ರತಿಭಟನೆ

ಬಂಡಿಪುರ ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರಾತ್ರಿ ಸಂಚಾರ ನಿಷೇಧ  ತೆರವುಗೊಳಿಸಬಾರದು ಎಂದು…

4 hours ago

ರಾಜ್ಯದಲ್ಲಿ 100 ಹೊಸ ವಿದ್ಯುತ್ ಉಪ ಕೇಂದ್ರ ಸ್ಥಾಪಿಸಲು ನಿರ್ಧಾರ | ಇಂಧನ ಸಚಿವ ಕೆ.ಜೆ.ಜಾರ್ಜ್

ರಾಜ್ಯದಲ್ಲಿ 100 ಹೊಸ ವಿದ್ಯುತ್ ಉಪ ಕೇಂದ್ರಗಳನ್ನು ಸ್ಪಾಪಿಸಲಾಗುವುದು ಎಂದು ಇಂಧನ ಸಚಿವ…

4 hours ago

ದೇಶದ ಜಿಡಿಪಿ 4.5ಲಕ್ಷ ಕೋಟಿ ರೂಪಾಯಿ ಏರಿಕೆ ಸಾಧ್ಯತೆ | ನಿರ್ಮಲಾ ಸೀತಾರಾಮನ್‌ ಅಭಿಪ್ರಾಯ

ಒಂದು ರಾಷ್ಟ್ರ, ಒಂದು ಚುನಾವಣೆ ವ್ಯವಸ್ಥೆ ಜಾರಿಗೆ ಬಂದರೆ ಭಾರತವು ಶೇಕಡ 1.5…

4 hours ago

ಬೆಂಗಳೂರಿನಲ್ಲಿ ಗುಡುಗು ಸಹಿತ ಹಗುರ ಮಳೆಯ ಸಾಧ್ಯತೆ | ಹವಾಮಾನ ಇಲಾಖೆ

ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣ ಇರಲಿದೆ. ಗುಡುಗು ಸಹಿತ ಹಗುರ ಮಳೆಯಾಗಲಿದೆ ಎಂದು…

5 hours ago

ಶನಿ ಗ್ರಹದ ಪರಿಣಾಮವನ್ನು ಅನುಭವಿಸುವ ಮುನ್ನ ವ್ಯಕ್ತಿಗೆ ಕಾಣುವ ಪ್ರಮುಖ 5 ಸಂಕೇತಗಳು ಯಾವುವು..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

5 hours ago

ಹವಾಮಾನ ವರದಿ | 06-04-2025 | ಕೆಲವು ಕಡೆ ಸಾಮಾನ್ಯ ಮಳೆ ನಿರೀಕ್ಷೆ | ಎ.7 ರಿಂದ ಮಳೆಯ ಪ್ರಮಾಣ ಕಡಿಮೆ |

ರಾಜ್ಯದಲ್ಲಿ ಈಗಿನಂತೆ ಎಪ್ರಿಲ್ 7 ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿದ್ದು, ಎಪ್ರಿಲ್ 9…

17 hours ago