Advertisement
Opinion

ಕಟ್ಟಡ ತ್ಯಾಜ್ಯದಿಂದ ತುಂಬಿದ ಕೆರೆಗಳು | ಕಸ ಸುರಿಯುವವರ ವಿರುದ್ಧ ಕಠಿಣ ಕ್ರಮ ಅಗತ್ಯ

Share

ರಾಜ್ಯದ ಬಹಳಷ್ಟು ಕೆರೆಗಳು ಮುಖ್ಯವಾಗಿ ನಗರ ಕೆರೆಗಳು  ಕಟ್ಟಡ ತ್ಯಾಜ್ಯಗಳಿಂದ ನಲುಗಿವೆ. ನಗರಗಳಲ್ಲಿ ಖಾಸಗಿ ಜಾಗಗಳಲ್ಲಿ ಈ ತ್ಯಾಜ್ಯದ ಸುರಿಯಲು ಅವಕಾಶ ಕೊಡದಿರುವುದರಿಂದ ಜನ ಓಡಾಟ ಕಡಿಮೆ ಇರುವ ರಸ್ತೆಗಳು, ಇಂತಹ ಕೆರೆಗಳಂತ ಸಾರ್ವಜನಿಕ ಸ್ಥಳಗಳಲ್ಲಿ ಇವುಗಳನ್ನು ಸುರಿಯುತ್ತಾರೆ. ಬಹಳಷ್ಟು ಕಡೆ Wetland ತಾಣಗಳಾದ ಕೆರೆಗಳನ್ನು Waste Land ಎಂದು ಬೇಕಾಬಿಟ್ಡಿ ಬಳಸುವ ಕೆಟ್ಟ ಚಾಳಿ‌ ಇದೆ.

ರಸ್ತೆ ಬದಿಗಳಲ್ಲಿ ಕೇವಲ ತ್ಯಾಜ್ಯದ ಸಮಸ್ಯೆ‌ ಎದುರಾದರೆ, ಕೆರೆಗಳಲ್ಲಿ ಇತ್ತೀಚಿನ ಅತ್ಯಂತ ಕಡಿಮೆಯಾಗಿರುವ ಅಮೂಲ್ಯ, ಅಪರೂಪದ ಕೆರೆಗಳು ಮುಚ್ಚಿ ಹೋಗುವ ಅಪಾಯ ಎದುರಾಗುತ್ತದೆ. ಅಲ್ಲದೆ ತ್ಯಾಜ್ಯಗಳನ್ನು ತುಂಬುವುದರಿಂದ ಅವುಗಳ ಒತ್ತುವರಿಗೆ ಸುಲಭವಾಗಿ ಅವಕಾಶ ಸಿಗುತ್ತದೆ. Infact ಕೆಲವು ಒತ್ತುವರಿದಾರರು‌, ಒತ್ತುವರಿ ಮಾಡುವ ಉದ್ದೇಶದಿಂದಲೇ ಈ ಕಟ್ಟಡ ತ್ಯಾಜ್ಯಗಳನ್ನು ಕೆರೆಗಳಿಗೆ ಸುರಿಯುತ್ತಾರೆ.

ರಾಜ್ಯದಲ್ಲಿ ಹೆಚ್ಚಿನ ಕೆರೆಗಳು‌ ಸಣ್ಣ ನೀರಾವರಿ ಇಲಾಖೆ/ ಕಂದಾಯ ಇಲಾಖೆ/ ನಗರ ಪಾಲಿಕೆ/ ಗ್ರಾಮ ಪಂಚಾಯತಿಗಳ ವ್ಯಾಪ್ತಿಗೆ ಬರುತ್ತವೆ. ಕೆಲವು ಕೆರೆಗಳು ಅವುಗಳು ಇರುವ ಜಾಗದ ಸಂಸ್ಥೆ/ಇಲಾಖೆಗಳ ವ್ಯಾಪ್ತಿಗೆ ಬರುತ್ತವೆ. (ಉದಾ: ಮೈಸೂರಿನ ಕುಕ್ಕರಹಳ್ಳಿ ಕೆರೆ ಮೈಸೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಗೆ, ಕಾರಂಜಿ ಕೆರೆ ಮೈಸೂರು ಮೃಗಾಲಯದ ವ್ಯಾಪ್ತಿಗೆ ಬರುತ್ತವೆ) ಹಾಗಾಗಿ ಸಂಬಂಧಪಟ್ಟ ಇಲಾಖೆ/ ಸಂಸ್ಥೆ/ ಪ್ರಾಧಿಕಾರಗಳು ಈ Debris ಸುರಿಯುವವರ ವಿರುದ್ದ ಕಠಿಣ ಕ್ರಮ ಕೈಗೊಂಡು ಕೆರೆಗಳನ್ನು ರಕ್ಷಿಸಬೇಕು.

ಮೂಲ- ಪರಿಸರ ಪರಿವಾರ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

11 hours ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

1 day ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

2 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

2 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

2 days ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

2 days ago