Advertisement
Opinion

ಕಟ್ಟಡ ತ್ಯಾಜ್ಯದಿಂದ ತುಂಬಿದ ಕೆರೆಗಳು | ಕಸ ಸುರಿಯುವವರ ವಿರುದ್ಧ ಕಠಿಣ ಕ್ರಮ ಅಗತ್ಯ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರಾಜ್ಯದ ಬಹಳಷ್ಟು ಕೆರೆಗಳು ಮುಖ್ಯವಾಗಿ ನಗರ ಕೆರೆಗಳು  ಕಟ್ಟಡ ತ್ಯಾಜ್ಯಗಳಿಂದ ನಲುಗಿವೆ. ನಗರಗಳಲ್ಲಿ ಖಾಸಗಿ ಜಾಗಗಳಲ್ಲಿ ಈ ತ್ಯಾಜ್ಯದ ಸುರಿಯಲು ಅವಕಾಶ ಕೊಡದಿರುವುದರಿಂದ ಜನ ಓಡಾಟ ಕಡಿಮೆ ಇರುವ ರಸ್ತೆಗಳು, ಇಂತಹ ಕೆರೆಗಳಂತ ಸಾರ್ವಜನಿಕ ಸ್ಥಳಗಳಲ್ಲಿ ಇವುಗಳನ್ನು ಸುರಿಯುತ್ತಾರೆ. ಬಹಳಷ್ಟು ಕಡೆ Wetland ತಾಣಗಳಾದ ಕೆರೆಗಳನ್ನು Waste Land ಎಂದು ಬೇಕಾಬಿಟ್ಡಿ ಬಳಸುವ ಕೆಟ್ಟ ಚಾಳಿ‌ ಇದೆ.

ರಸ್ತೆ ಬದಿಗಳಲ್ಲಿ ಕೇವಲ ತ್ಯಾಜ್ಯದ ಸಮಸ್ಯೆ‌ ಎದುರಾದರೆ, ಕೆರೆಗಳಲ್ಲಿ ಇತ್ತೀಚಿನ ಅತ್ಯಂತ ಕಡಿಮೆಯಾಗಿರುವ ಅಮೂಲ್ಯ, ಅಪರೂಪದ ಕೆರೆಗಳು ಮುಚ್ಚಿ ಹೋಗುವ ಅಪಾಯ ಎದುರಾಗುತ್ತದೆ. ಅಲ್ಲದೆ ತ್ಯಾಜ್ಯಗಳನ್ನು ತುಂಬುವುದರಿಂದ ಅವುಗಳ ಒತ್ತುವರಿಗೆ ಸುಲಭವಾಗಿ ಅವಕಾಶ ಸಿಗುತ್ತದೆ. Infact ಕೆಲವು ಒತ್ತುವರಿದಾರರು‌, ಒತ್ತುವರಿ ಮಾಡುವ ಉದ್ದೇಶದಿಂದಲೇ ಈ ಕಟ್ಟಡ ತ್ಯಾಜ್ಯಗಳನ್ನು ಕೆರೆಗಳಿಗೆ ಸುರಿಯುತ್ತಾರೆ.

ರಾಜ್ಯದಲ್ಲಿ ಹೆಚ್ಚಿನ ಕೆರೆಗಳು‌ ಸಣ್ಣ ನೀರಾವರಿ ಇಲಾಖೆ/ ಕಂದಾಯ ಇಲಾಖೆ/ ನಗರ ಪಾಲಿಕೆ/ ಗ್ರಾಮ ಪಂಚಾಯತಿಗಳ ವ್ಯಾಪ್ತಿಗೆ ಬರುತ್ತವೆ. ಕೆಲವು ಕೆರೆಗಳು ಅವುಗಳು ಇರುವ ಜಾಗದ ಸಂಸ್ಥೆ/ಇಲಾಖೆಗಳ ವ್ಯಾಪ್ತಿಗೆ ಬರುತ್ತವೆ. (ಉದಾ: ಮೈಸೂರಿನ ಕುಕ್ಕರಹಳ್ಳಿ ಕೆರೆ ಮೈಸೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಗೆ, ಕಾರಂಜಿ ಕೆರೆ ಮೈಸೂರು ಮೃಗಾಲಯದ ವ್ಯಾಪ್ತಿಗೆ ಬರುತ್ತವೆ) ಹಾಗಾಗಿ ಸಂಬಂಧಪಟ್ಟ ಇಲಾಖೆ/ ಸಂಸ್ಥೆ/ ಪ್ರಾಧಿಕಾರಗಳು ಈ Debris ಸುರಿಯುವವರ ವಿರುದ್ದ ಕಠಿಣ ಕ್ರಮ ಕೈಗೊಂಡು ಕೆರೆಗಳನ್ನು ರಕ್ಷಿಸಬೇಕು.

ಮೂಲ- ಪರಿಸರ ಪರಿವಾರ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹಣದ ಆಕರ್ಷಣೆ ಮತ್ತು ಮೌಲ್ಯದ ಕುಸಿತ

ಮಾನವ ಸಮಾಜದಲ್ಲಿ ಹಣವು ಆವಶ್ಯಕತೆಯ ಆಧಾರಶಿಲೆ.  “ಅನ್ನಂ ನ ನಿತ್ಯಂ, ಧನಂ ನ…

50 minutes ago

ಹವಾಮಾನ ವರದಿ | 30-10-2025 | ನವೆಂಬರ್‌ ಮೊದಲ ವಾರದಿಂದ ಮತ್ತೆ ಗುಡುಗು ಸಹಿತ ಮಳೆ…?

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಶಿಥಿಲಗೊಂಡಿದ್ದು, ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಇನ್ನೂ 3…

1 day ago

ಶಾಲೆಯ ವಾರ್ಷಿಕೋತ್ಸವದಲ್ಲಿ ಕೃಷಿಕನಿಗೆ ಸನ್ಮಾನ… | ಕೃಷಿ ಬದುಕಿನ ಸಾಧನೆಯ ಪರಿಚಯಿಸುವ ಶಾಲೆ

ಶಾಲೆಯ ವಾರ್ಷಿಕೋತ್ಸವದಲ್ಲಿ ಕೃಷಿ ಸಾಧಕನಿಗೆ ಸನ್ಮಾನ. ಇಂತದೊಂದು ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿರುವುದು ಕುಕ್ಕೆ…

1 day ago

ರಸಗೊಬ್ಬರ ಸಬ್ಸಿಡಿ 37,952 ಕೋಟಿ ರೂಪಾಯಿ

ಮಂಗಳವಾರದಂದು ನಡೆದ ಕೇಂದ್ರ ಸಚಿವ ಸಂಪುಟದಲ್ಲಿ ಹಿಂಗಾರು ಹಂಗಾಮಿನ ಬೆಳೆಗಳಿಗಾಗಿ ಒಟ್ಟು 37,952…

2 days ago

ಮಹಿಳೆಯರಿಗೆ ಸ್ವಉದ್ಯೋಗ | ಉಚಿತ ನಾಟಿ ಕೋಳಿಮರಿ ಯೋಜನೆಗೆ ಸರ್ಕಾರ ನಿರ್ಧಾರ

ಮಹಿಳೆಯರ ಜೀವನದಲ್ಲಿ ಆರ್ಥಿಕ ಬದಲಾವಣೆ ತರಲು ಹಾಗೂ ಸ್ವಾವಲಂಬನೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ…

2 days ago

ಒಂದು ಎಕರೆ ಬದನೆ ತೋಟ – 6 ಲಕ್ಷ ಆದಾಯ | ಯುವ ಕೃಷಿಕನ ಸಾಧನೆ

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಸಂಬರಗಿ ಗ್ರಾಮದ ಅಶೋಕ ಮಾಸಾಳ ಅವರು ಜಮೀನಿನಲ್ಲಿ…

2 days ago