Advertisement
Opinion

ಕಟ್ಟಡ ತ್ಯಾಜ್ಯದಿಂದ ತುಂಬಿದ ಕೆರೆಗಳು | ಕಸ ಸುರಿಯುವವರ ವಿರುದ್ಧ ಕಠಿಣ ಕ್ರಮ ಅಗತ್ಯ

Share

ರಾಜ್ಯದ ಬಹಳಷ್ಟು ಕೆರೆಗಳು ಮುಖ್ಯವಾಗಿ ನಗರ ಕೆರೆಗಳು  ಕಟ್ಟಡ ತ್ಯಾಜ್ಯಗಳಿಂದ ನಲುಗಿವೆ. ನಗರಗಳಲ್ಲಿ ಖಾಸಗಿ ಜಾಗಗಳಲ್ಲಿ ಈ ತ್ಯಾಜ್ಯದ ಸುರಿಯಲು ಅವಕಾಶ ಕೊಡದಿರುವುದರಿಂದ ಜನ ಓಡಾಟ ಕಡಿಮೆ ಇರುವ ರಸ್ತೆಗಳು, ಇಂತಹ ಕೆರೆಗಳಂತ ಸಾರ್ವಜನಿಕ ಸ್ಥಳಗಳಲ್ಲಿ ಇವುಗಳನ್ನು ಸುರಿಯುತ್ತಾರೆ. ಬಹಳಷ್ಟು ಕಡೆ Wetland ತಾಣಗಳಾದ ಕೆರೆಗಳನ್ನು Waste Land ಎಂದು ಬೇಕಾಬಿಟ್ಡಿ ಬಳಸುವ ಕೆಟ್ಟ ಚಾಳಿ‌ ಇದೆ.

ರಸ್ತೆ ಬದಿಗಳಲ್ಲಿ ಕೇವಲ ತ್ಯಾಜ್ಯದ ಸಮಸ್ಯೆ‌ ಎದುರಾದರೆ, ಕೆರೆಗಳಲ್ಲಿ ಇತ್ತೀಚಿನ ಅತ್ಯಂತ ಕಡಿಮೆಯಾಗಿರುವ ಅಮೂಲ್ಯ, ಅಪರೂಪದ ಕೆರೆಗಳು ಮುಚ್ಚಿ ಹೋಗುವ ಅಪಾಯ ಎದುರಾಗುತ್ತದೆ. ಅಲ್ಲದೆ ತ್ಯಾಜ್ಯಗಳನ್ನು ತುಂಬುವುದರಿಂದ ಅವುಗಳ ಒತ್ತುವರಿಗೆ ಸುಲಭವಾಗಿ ಅವಕಾಶ ಸಿಗುತ್ತದೆ. Infact ಕೆಲವು ಒತ್ತುವರಿದಾರರು‌, ಒತ್ತುವರಿ ಮಾಡುವ ಉದ್ದೇಶದಿಂದಲೇ ಈ ಕಟ್ಟಡ ತ್ಯಾಜ್ಯಗಳನ್ನು ಕೆರೆಗಳಿಗೆ ಸುರಿಯುತ್ತಾರೆ.

ರಾಜ್ಯದಲ್ಲಿ ಹೆಚ್ಚಿನ ಕೆರೆಗಳು‌ ಸಣ್ಣ ನೀರಾವರಿ ಇಲಾಖೆ/ ಕಂದಾಯ ಇಲಾಖೆ/ ನಗರ ಪಾಲಿಕೆ/ ಗ್ರಾಮ ಪಂಚಾಯತಿಗಳ ವ್ಯಾಪ್ತಿಗೆ ಬರುತ್ತವೆ. ಕೆಲವು ಕೆರೆಗಳು ಅವುಗಳು ಇರುವ ಜಾಗದ ಸಂಸ್ಥೆ/ಇಲಾಖೆಗಳ ವ್ಯಾಪ್ತಿಗೆ ಬರುತ್ತವೆ. (ಉದಾ: ಮೈಸೂರಿನ ಕುಕ್ಕರಹಳ್ಳಿ ಕೆರೆ ಮೈಸೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಗೆ, ಕಾರಂಜಿ ಕೆರೆ ಮೈಸೂರು ಮೃಗಾಲಯದ ವ್ಯಾಪ್ತಿಗೆ ಬರುತ್ತವೆ) ಹಾಗಾಗಿ ಸಂಬಂಧಪಟ್ಟ ಇಲಾಖೆ/ ಸಂಸ್ಥೆ/ ಪ್ರಾಧಿಕಾರಗಳು ಈ Debris ಸುರಿಯುವವರ ವಿರುದ್ದ ಕಠಿಣ ಕ್ರಮ ಕೈಗೊಂಡು ಕೆರೆಗಳನ್ನು ರಕ್ಷಿಸಬೇಕು.

ಮೂಲ- ಪರಿಸರ ಪರಿವಾರ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

20 hours ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

1 day ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

1 day ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

2 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

2 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

2 days ago