ಸುದ್ದಿಗಳು

ಕುಕ್ಕೆ ಸುಬ್ರಹ್ಮಣ್ಯ | ಲಕ್ಷದೀಪೋತ್ಸವ | ರಥೋತ್ಸವ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಂಗಳವಾರ ಲಕ್ಷದೀಪೋತ್ಸವ ಹಾಗೂ ರಥೋತ್ಸವ ಸಂಭ್ರಮದ ಸಡಗರದಿಂದ ನಡೆಯಿತು. ಸಾವಿರಾರು ಭಕ್ತಾದಿಗಳು ರಥೋತ್ಸವದಲ್ಲಿ ಭಾಗವಹಿಸಿದರು. ರಥೋತ್ಸವ ಪ್ರಯುಕ್ತ ಚಂದ್ರಮಂಡಲೋತ್ಸವ ನಡೆಯಿತು. ಉತ್ಸವಗಳಿಗೂ ಮುನ್ನ ಕುಕ್ಕೆಯಲ್ಲಿ ಕುಣಿತ ಭಜನೆ ನಡೆಯಿತು. ಇಂದಿನಿಂದ ಭಕ್ತಾದಿಗಳು ಬೀದಿ ಮಡೆಸ್ನಾನ ಕೈಗೊಳ್ಳುವರು.

Advertisement
Advertisement
Photo Credit : Shiva Bhat
Photo Credit : Shiva Bhat
Photo Credit : Shiva Bhat
Photo Credit : Shiva Bhat

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಿಶ್ವ ಪರಿಸರ ದಿನಾಚರಣೆ | ಪ್ರಧಾನಿ ನರೇಂದ್ರ ಮೋದಿ ಭಾಗಿ  | 700 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಅರಣ್ಯೀಕರಣ ಯೋಜನೆಗೆ ಚಾಲನೆ |

ವಿಶ್ವ ಪರಿಸರ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು, ದೆಹಲಿಯ ಭಗವಾನ್…

2 hours ago

ವಿಶ್ವ ಪರಿಸರ ದಿನ | ರಾಜ್ಯದೆಲ್ಲೆಡೆ ಪ್ಲಾಸ್ಟಿಕ್ ಮುಕ್ತ ಅಭಿಯಾನ

ವಿಶ್ವ ಪರಿಸರ ದಿನ. ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ…

2 hours ago

ರಾಷ್ಟ್ರಪತಿಗಳೇ ಟೀಕಿಸಿದ ಮೇಲೆ….?

ನಮ್ಮ ದೇಶದ ನ್ಯಾಯವಾದಿಗಳ ವಲಯದಲ್ಲಿಯೇ ವರ್ಮಾರಿಗೆ ವರ್ಗಾವಣೆ ಶಿಕ್ಷೆ ಮಾತ್ರ ನೀಡಿದ್ದು ಸಮಾಧಾನಕರವೆನ್ನಿಸಿರಲಿಲ್ಲ.…

2 hours ago

ವಿಶ್ವಪರಿಸರ ದಿನ | ತಾಯಿಯ ಹೆಸರಲ್ಲಿ ಒಂದು ಮರ -2.0 ಅಭಿಯಾನ

"ತಾಯಿಯ ಹೆಸರಲ್ಲಿ ಒಂದು ಸಸಿ"-2.0 ಅಭಿಯಾನದಡಿ 10 ಕೋಟಿ ಗಿಡಗಳನ್ನು ನೆಡುವ ಗುರಿ…

16 hours ago

ಮದುವೆಯ ವಿಳಂಬಕ್ಕೆ ಈ ಕಾರಣವೂ ಇರಬಹುದು..! ಪರಿಹಾರ ಕ್ರಮಗಳು ಇಲ್ಲಿದೆ ನೋಡಿ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

17 hours ago

ಅಡುಗೆಯ ಕಚ್ಚಾ ಎಣ್ಣೆಯ ಮೇಲಿನ ಆಮದು ಸುಂಕ ಕಡಿತ | ತೆಂಗಿಗಿಲ್ಲ ಆತಂಕ.. | ಧಾರಣೆ ಇಳಿಕೆಯ ಆತಂಕವಿಲ್ಲ |

ಆಮದಾಗುವ ಕಚ್ಚಾ ಉತ್ಪನ್ನದ ಪ್ರಭಾವ ತೆಂಗು ಮತ್ತು ಅದರ ಉತ್ಪನ್ನಗಳ ಮೇಲೆ ಇಲ್ಲದೇ…

2 days ago