ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಂಗಳವಾರ ಸಂಜೆ ಧಾರಾಕಾರ ಮಳೆಯಾಗಿದೆ. ಲಕ್ಷದೀಪೋತ್ಸವದ ಸಡಗರದ ವೇಳೆ ಮಳೆಯ ಅಬ್ಬರ ಹೆಚ್ಚಾಯಿತು. ದೀಪೋತ್ಸವದ ಸಡಗರಕ್ಕೆ ಸ್ವಲ್ಪ ತಡೆಯಾದರೂ ಭಕ್ತಾದಿಗಳ ಉತ್ಸಾಹಕ್ಕೆ ಕೊರತೆಯಾಗಲಿಲ್ಲ. ಕುಕ್ಕೆ ಆಸುಪಾಸಿನ ಪ್ರದೇಶದಲ್ಲಿ ಮಳೆ ಸುರಿದಿದೆ. ಲಕ್ಷದೀಪೋತ್ಸವದ ಪ್ರಯುಕ್ತ ಕುಣಿತ ಭಜನೆ ಭಕ್ತರ ಗಮನ ಸೆಳೆಯಿತು.
ಅಡಿಕೆಗೆ ಸಂಬಂಧಿಸಿ ಸುಮಾರು 7 ಸಮಿತಿಗಳು-ವರದಿಗಳು ಆಗಿವೆ. ಎಲ್ಲಾ ಸಂದರ್ಭದಲ್ಲೂ ಅಡಿಕೆಯ ಪರ್ಯಾಯ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಕೆಲ ದೇವಾಲಯಗಳು ತಮ್ಮ ಶಿಲ್ಪಕಲೆ, ಇತಿಹಾಸ, ಸೌಂದರ್ಯಕ್ಕೆ ಹೆಸರಾದರೆ ಮತ್ತೆ ಕೆಲವು ಭಕ್ತರ…
ʼಕಾಯಕ ಗ್ರಾಮʼ ಯೋಜನೆಯಡಿ ಹಿಂದುಳಿ ದಿರುವ ಗ್ರಾಮ ಪಂಚಾಯತಿಯನ್ನು ದತ್ತು ಸ್ವೀಕಾರ ಮಾಡಬೇಕೆಂದು…
ಡೆಂಗ್ಯೂ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣದ ದೃಷ್ಟಿಯಿಂದ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲು…