ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಂಗಳವಾರ ಸಂಜೆ ಧಾರಾಕಾರ ಮಳೆಯಾಗಿದೆ. ಲಕ್ಷದೀಪೋತ್ಸವದ ಸಡಗರದ ವೇಳೆ ಮಳೆಯ ಅಬ್ಬರ ಹೆಚ್ಚಾಯಿತು. ದೀಪೋತ್ಸವದ ಸಡಗರಕ್ಕೆ ಸ್ವಲ್ಪ ತಡೆಯಾದರೂ ಭಕ್ತಾದಿಗಳ ಉತ್ಸಾಹಕ್ಕೆ ಕೊರತೆಯಾಗಲಿಲ್ಲ. ಕುಕ್ಕೆ ಆಸುಪಾಸಿನ ಪ್ರದೇಶದಲ್ಲಿ ಮಳೆ ಸುರಿದಿದೆ. ಲಕ್ಷದೀಪೋತ್ಸವದ ಪ್ರಯುಕ್ತ ಕುಣಿತ ಭಜನೆ ಭಕ್ತರ ಗಮನ ಸೆಳೆಯಿತು.
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…