ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಂಗಳವಾರ ಸಂಜೆ ಧಾರಾಕಾರ ಮಳೆಯಾಗಿದೆ. ಲಕ್ಷದೀಪೋತ್ಸವದ ಸಡಗರದ ವೇಳೆ ಮಳೆಯ ಅಬ್ಬರ ಹೆಚ್ಚಾಯಿತು. ದೀಪೋತ್ಸವದ ಸಡಗರಕ್ಕೆ ಸ್ವಲ್ಪ ತಡೆಯಾದರೂ ಭಕ್ತಾದಿಗಳ ಉತ್ಸಾಹಕ್ಕೆ ಕೊರತೆಯಾಗಲಿಲ್ಲ. ಕುಕ್ಕೆ ಆಸುಪಾಸಿನ ಪ್ರದೇಶದಲ್ಲಿ ಮಳೆ ಸುರಿದಿದೆ. ಲಕ್ಷದೀಪೋತ್ಸವದ ಪ್ರಯುಕ್ತ ಕುಣಿತ ಭಜನೆ ಭಕ್ತರ ಗಮನ ಸೆಳೆಯಿತು.
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…