Advertisement
ಪ್ರಮುಖ

ಅಯೋಧ್ಯೆ ಸಂಭ್ರಮ | ಬೆಳ್ಳೂರು ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ವೈಭವದ ಲಕ್ಷದೀಪೋತ್ಸವ |

Share

ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆಯ ದಿನದ ಅಂಗವಾಗಿ ಬೆಳ್ಳೂರು ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ವೈಭವದ ಲಕ್ಷದೀಪೋತ್ಸವ ಸಂಪನ್ನಗೊಂಡಿತು. 

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ದಾಸ ಸಾಹಿತ್ಯ ಪ್ರಾಜೆಕ್ಟ್ ತಿರುಪತಿ, ಮಂತ್ರಾಲಯದ ಆಹ್ವಾನಿತ ಗಾಯಕ, ದಾಸ ಸಂಕೀರ್ತನಕಾರ ಶ್ರೀ ಮಧ್ಯಾಧೀಶ ವಿಠಲದಾಸ ನಾಮಾಂಕಿತ ಶ್ರೀ ರಾಮಕೃಷ್ಣ ಕಾಟುಕುಕ್ಕೆ ಅವರ ಶಿಷ್ಯವೃಂದ ಹಾಗೂ ಊರ ಪರವೂರ ಭಕ್ತರ ಸಹಯೋಗದೊಂದಿಗೆ ಸಂಜೆ 6.19ಕ್ಕೆ ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿಯವರ ನೇತೃತ್ವದಲ್ಲಿ ಜರುಗಿತು. ಬಳಿಕ ಶಂಖನಾದ ಹಾಗೂ ನೀಲೇಶ್ವರ ಗಂಗಾಧರ ಮಾರಾರ್‌ರಿಂದ ತಾಯಂಬಕ ಜರಗಿತು. ಸಾವಿರಾರು ಭಕ್ತರು ಅಬಾಲ ವೃದ್ಧರನ್ನಾಗಿ ಈ ಪುಣ್ಯ ಕಾರ್ಯದಲ್ಲಿ ಭಾಗವಹಿಸಿ ಪುನೀತರಾದರು. ಅಯೋಧ್ಯೆ…

Advertisement

ಅಯೋಧ್ಯೆಯ ಶ್ರೀರಾಮದೇವರ ಪ್ರತಿಷ್ಠಾ ದಿನದಂದೇ ಲಕ್ಷ ದೀಪೋತ್ಸವವನ್ನು ಹಮ್ಮಿಕೊಂಡಿರುವುದರಿಂದ ಅಸಂಖ್ಯಾತ ಊರ ಪರವಾಗಿ ಭಕ್ತ ಮಹಾಜನರು ಭಕ್ತಿ ಭಾವಗಳೊಂದಿಗೆ ಶ್ರೀ ಕ್ಷೇತ್ರದಲ್ಲಿ ದೀಪಗಳನ್ನು ಬೆಳಗಿಸುವುದರೊಂದಿಗೆ ಸ್ಮರಣೀಯವಾಗಿಸಿದರು.

Advertisement

As part of the auspicious day of Sri Rama Pratishte at Ayodhya, a grand Lakshdeepotsava was celebrated at Sri Maha Vishnu Temple in Bellur

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪೆಟ್ರೋಲ್-ಡೀಸೆಲ್ ದರ ಇಳಿಕೆಯಾಗುತ್ತಾ? ಕೇಂದ್ರ ಸಚಿವರ ಸುಳಿವಿನಿಂದ ವಾಹನ ಸವಾರರಿಗೆ ಹೊಸ ನಿರೀಕ್ಷೆ

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಳೆದ ಕೆಲವು ದಿನಗಳಿಂದ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ…

6 hours ago

ನಿರಂತರ ಮಳೆ ಹಿನ್ನೆಲೆ ಜುಲೈ 3ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ-ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆಯ…

6 hours ago

ಗ್ರಾಮಸಭೆಗೆ ಜನ ಯಾಕೆ ಬರುತ್ತಿಲ್ಲ? ಗ್ರಾಮಸಭೆಗಳು ಔಪಚಾರಿಕತೆಗೆ ಸೀಮಿತವೇ?

ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…

17 hours ago

ದೇಶಾದ್ಯಂತ ಚುರುಕುಗೊಂಡ ನೈಋತ್ಯ ಮುಂಗಾರು – ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆ ಮುಂದುವರಿಕೆ

ದೇಶದ ಬಹುತೇಕ ಭಾಗಗಳಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಕರ್ನಾಟಕ ಕರಾವಳಿ ಸೇರಿದಂತೆ ಹಲವು…

1 day ago

ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ – ಜುಲೈ 2 ರಂದು ಅಂಗನವಾಡಿ, ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಜುಲೈ 2ರಂದು ಅಂಗನವಾಡಿ, ಶಾಲೆ…

1 day ago