Advertisement
MIRROR FOCUS

ಲಾಲ್‌ಬಾಗ್‌ ಫ್ಲವರ್‌ ಶೋ | ಪ್ರವಾಸಿಗರನ್ನು ಕೈಬೀಸಿ ಕರೆದ ಸಸ್ಯಕಾಶಿ : ಭರ್ಜರಿ ರೆಸ್ಪಾನ್ಸ್, ಕೋಟಿ ಮೀರಿದ ಆದಾಯ

Share

ಪ್ರತಿವರ್ಷದಂತೆ ಈ ವರ್ಷವೂ ಗಣರಾಜ್ಯೋತ್ಸವಕ್ಕೆ ಸಸ್ಯಕಾಶಿ ಲಾಲ್‌ಬಾಗ್‌ ಮದುವಣಗಿತ್ತಿಯಂತೆ ಸಿಂಗಾರಗೊಂಡಿತ್ತು. ಪ್ರತಿಬಾರಿಯಂತೆ ಈ ಬಾರಿಯೂ ಪ್ಲವರ್‌ ಶೂ ಭರ್ಜರಿಯಾಗಿ ನಡೆಯುತ್ತಿದೆ. ನಾಡಿನಾದ್ಯಂತ ಪ್ರವಾಸಿಗರ ದಂಡೇ ಲಾಲ್‌ ಬಾಗ್‌ಗೆ ಹರಿದು ಬರುತ್ತಿದೆ. ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ಆಯೋಜಿಸಲಾದ ಫ್ಲವರ್‌ ಶೋಗೆ ನಿರೀಕ್ಷೆಗೂ ಮೀರಿ ಸ್ಪಂದನೆ ವ್ಯಕ್ತವಾಗಿದೆ.

ರಾಜ್ಯ ರಾಜಧಾನಿಯ ಲಾಲ್‌ಬಾಗ್‌ನಲ್ಲಿ ನಡೆಯುತ್ತಿರುವ ಫ್ಲವರ್‌ ಶೋಗೆ ನಿರೀಕ್ಷೆಗೂ ಮೀರಿ ಸ್ಪಂದನೆ ವ್ಯಕ್ತವಾಗಿದೆ.ಜನವರಿ 18 ರಿಂದ ಆರಂಭವಾದ ಫಲಪುಷ್ಪ ಪ್ರದರ್ಶನಕ್ಕೆ ನಾಳೆ (ಜನವರಿ 28) ತೆರೆ ಬೀಳಲಿದೆ. ಈ ಮಧ್ಯೆ ಇದುವರೆಗೆ 2.24 ಲಕ್ಷಕ್ಕೂ ಮಿಕ್ಕಿ ಜನ ಫ್ಲವರ್‌ ಶೋಗೆ ಭೇಟಿ ನೀಡಿದ್ದಾರೆ.ಅಷ್ಟೇ ಅಲ್ಲ, ನಿನ್ನೆ ಗಣರಾಜ್ಯೋತ್ಸವ ಸರಕಾರಿ ರಜೆ ಹಿನ್ನೆಲೆ ಒಂದೇ ದಿನ 96,500 ಮಂದಿ ಲಾಲ್‌ಬಾಗ್‌ ಫ್ಲವರ್‌ ಶೋಗೆ ಭೇಟಿ ನೀಡಿದ್ದಾರೆ. ಆದ್ದರಿಂದ ತೋಟಗಾರಿಕಾ ಇಲಾಖೆ ರಿಪಬ್ಲಿಕ್‌ ಡೇನಿಂದಾಗಿ ಭರ್ಜರಿ 65 ಲಕ್ಷ ರೂಪಾಯಿಯನ್ನು ನಿನ್ನೆ ಒಂದೇ ದಿನದಲ್ಲಿ ಸಂಗ್ರಹಿಸಿದೆ.

ಇದುವರೆಗೂ ಭೇಟಿ ನೀಡಿರುವ 2.24 ಲಕ್ಷ ಜನರಿಂದ ಇದುವರೆಗೆ 1.44 ಕೋಟಿ ರೂಪಾಯಿಗೂ ಮಿಕ್ಕಿ ಆದಾಗ ಗಳಿಸಿದೆ. ಇಂದು ಮತ್ತು ನಾಳೆ ವಾರಾಂತ್ಯ ಹಾಗೂ ಫ್ಲವರ್‌ ಶೋ ನಾಳೆಗೆ ಕೊನೆಯಾಗಲಿರುವುದರಿಂದ ಭಾರೀ ಸಂಖ್ಯೆಯ ಜನ ಆಗಮಿಸುವ ನಿರೀಕ್ಷೆ ಹೊಂದಲಾಗಿದೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…

2 hours ago

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

7 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

18 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

23 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

24 hours ago