Advertisement

ರಾಜ್ಯದಲ್ಲಿ ಹಸುಗಳಿಗೆ ಕಾಣಿಸಿಕೊಂಡ ವೈರಸ್ ಜ್ವರ|

Share

ದೇಶದ‌ ವಿವಿದೆಡೆ ಹಸುಗಳಿಗೆ ಕಂಡುಬಂದಿದ್ದ ಲಂಪಿ‌ ವೈರಸ್ ರಾಜ್ಯದಲ್ಲೂ ಕಾಣಿಸಿಕೊಂಡಿದೆ. ಚಿಕ್ಕಬಳ್ಳಾಪುರ ಪ್ರದೇಶದಲ್ಲಿ ಹಲವು ಕಡೆ ಈ ರೋಗ ಕಾಣಿಸಿಕೊಂಡ ಬಗ್ಗೆ ವರದಿಯಾಗಿದೆ.

ರಾಜಸ್ಥಾನದಲ್ಲಿ 11 ಲಕ್ಷ ಹಸುಗಳಿಗೆ ಈ ವೈರಸ್ ಕಾಣಿಸಿಕೊಂಡಿದೆ. ಈ ಕಾರಣದಿಂದ 60 ಸಾವಿರಕ್ಕೂ ಹೆಚ್ಚು ಹಸುಗಳು ಮೃತಪಟ್ಟಿವೆ. ಅವುಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಸರ್ಕಾರ ಲಸಿಕೆ ಹಾಕಿಸುತ್ತಿದೆ.

ಇದೀಗ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 42 ಗ್ರಾಮಗಳಿಗೆ ವೈರಸ್ ಕಂಡುಬಂದಿದೆ. ಕಳೆದ 20 ದಿನಗಳಲ್ಲಿ 184 ಹಸುಗಳಿಗೆ ಕಾಯಿಲೆ ಕಾಣಿಸಿಕೊಂಡಿದೆ. ಈ ರೋಗದಲ್ಲಿ ಹಸುಗಳಿಗೆ ಚರ್ಮಗಂಟು ರೋಗ ಕಾಣಿಸಿಕೊಳ್ಳುತ್ತದೆ.


ರಾಸುಗಳು ವೀಪರೀತ ಜ್ವರಕ್ಕೆ ಒಳಗಾಗುತ್ತಿವೆ. ಮೇವು ತಿನ್ನದೆ, ನೀರು ಕುಡಿಯದೇ ನಿತ್ರಾಣ ಸ್ಥಿತಿಗೆ ತಲುಪಿ ಸಾವನ್ನಪ್ಪುತ್ತಿವೆ. ಚಿಕಿತ್ಸೆ ಕೊಡಿಸಿದರೂ ಪ್ರಯೋಜನವಾಗುತ್ತಿಲ್ಲ.
ಇದೀಗ  ಪಶುವೈದ್ಯ ಇಲಾಖೆ ಅಧಿಕಾರಿಗಳು ಪರಿಹಾರೋಪಾದಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಗ್ರಾಮಗಳಿಗೆ ತೆರಳಿ ರೋಗಬಾಧೆಗೆ ಒಳಗಾದ ರಾಸುಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ.


ಈ ಮಾರಣಾಂತಿಕ ಕಾಯಿಲೆಗೆ ಇನ್ನೂ ನಿಖರವಾದ ಲಸಿಕೆ ಕಂಡುಹಿಡಿದಿಲ್ಲ. ಆದರೂ ಸೋಂಕಿಗೆ ಒಳಗಾದ ಗ್ರಾಮಗಳ 5 ಕಿಮೀ ವ್ಯಾಪ್ತಿಯಲ್ಲೇ ಲಸಿಕೆ ನೀಡುವ ವ್ಯವಸ್ಥೆಯನ್ನೂ ಮಾಡಲಾಗಿದೆ. ಒಟ್ಟಿನಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಾಣಿಸಿಕೊಂಡಿರುವ ಈ ಮಾರಣಾಂತಿಕ ಕಾಯಿಲೆಯಿಂದ ಹೈನುಗಾರಿಕೋದ್ಯಮಕ್ಕೆ ಸಮಸ್ಯೆಯಾಗುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ |13-07-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ – ಮುಂದಿನ 10 ದಿನ ಜೋರು ಮಳೆ ಇಲ್ಲ

ರಾಜ್ಯದಲ್ಲಿ ಮುಂದಿನ 10 ದಿನಗಳವರೆಗೆ ಜೋರು ಮಳೆಯ ಸಾಧ್ಯತೆಗಳು ಕಾಣುತ್ತಿಲ್ಲ. ಕರಾವಳಿಯಲ್ಲಿ ಜುಲೈ…

2 hours ago

ಅಮರನಾಥದ ಹಿಮ ಶಿವಲಿಂಗ 90% ಕರಗಿತು…! ಹವಾಮಾನ ಬದಲಾವಣೆಯೇ ಕಾರಣವೇ?

ಅಮರನಾಥ ಯಾತ್ರೆ ಆರಂಭವಾದ ಕೆಲವೇ ದಿನಗಳಲ್ಲಿ ಹಿಮ ಶಿವಲಿಂಗವು 90%ಕ್ಕೂ ಹೆಚ್ಚು ಕರಗಿರುವುದಾಗಿ…

10 hours ago

16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿರ್ಬಂಧ – ಆಸ್ಟ್ರೇಲಿಯಾದ ಕ್ರಮಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿರ್ಬಂಧ ವಿಧಿಸಿರುವ ಆಸ್ಟ್ರೇಲಿಯಾದ ಕ್ರಮವನ್ನು ಪ್ರಧಾನಿ…

20 hours ago

ಎಲ್‌ ನಿನೊ ಎಫೆಕ್ಟ್‌ – ಮುಂದಿನ ವರ್ಷ ಮತ್ಸ್ಯೋದ್ಯಮಕ್ಕೆ ಸಂಕಷ್ಟ?

ಎಲ್‌ ನಿನೊ ಪರಿಣಾಮದಿಂದ 2027ರಲ್ಲಿ ಎಣ್ಣೆ ಸಾರ್ಡಿನ್ ಮೀನುಗಳ ಉತ್ಪಾದನೆ ಕುಸಿಯುವ ಸಾಧ್ಯತೆ…

20 hours ago

ಮುಂಗಾರು ಇದ್ದಕ್ಕಿದ್ದಂತೆ ದುರ್ಬಲವಾಗಿದ್ದೇಕೆ..? ಇಲ್ಲಿದೆ ವೈಜ್ಞಾನಿಕ ಕಾರಣ

ದೇಶದ ಬಹುತೇಕ ಭಾಗಗಳಿಂದ ಮಳೆ ಮೋಡಗಳು ಕಡಿಮೆಯಾಗಲು ಪಶ್ಚಿಮ ಪೆಸಿಫಿಕ್‌ನ ಪ್ರಬಲ ಚಂಡಮಾರುತ…

1 day ago

ಮತ್ತೆ ಹೆಚ್ಚಿದ ದೇಶದ ಮಳೆ ಕೊರತೆ – ಜುಲೈ ಆರಂಭದ ಚೇತರಿಕೆ ಕುಂಠಿತ, ಮುಂಗಾರು ಮತ್ತೆ ದುರ್ಬಲ

ಜುಲೈ ಮೊದಲ ವಾರದ ಚೇತರಿಕೆಯ ಬಳಿಕ ದೇಶದ ಮುಂಗಾರು ಮತ್ತೆ ದುರ್ಬಲಗೊಂಡಿದ್ದು, ಮಳೆ…

1 day ago