ರೈತರಿಗಾಗಿ ಭೂಮಿ-2 ಆವೃತ್ತಿ ಬಿಡುಗಡೆ | ಏನಿದು ಹೊಸ ನಿಯಮ..?

December 3, 2025
8:05 PM

ಕೃಷಿಕರು ತಮ್ಮ ಜಮೀನಿನ ಮಾಲೀಕತ್ವ ಸಾಬೀತುಪಡಿಸಲು ಅಗತ್ಯವಿರುವ ಕೆಲವು ದಾಖಲೆಗಳ ಮೂಲಕ ಪೋಡಿ ನಕ್ಷೆ, ಆಕಾರ್ ಬಂದ್, ಮ್ಯುಟೇಶನ್, ಋಣಭಾರ ಪ್ರಮಾಣ ಪತ್ರ ಪ್ರತಿಯನ್ನು ಪಡೆಯಲು ಅರ್ಜಿಯನ್ನು ಸಲ್ಲಿಸಲು ಸರ್ವೆ ಕಚೇರಿ, ತಹಶೀಲ್ದಾರ್ ಕಚೇರಿ, ಉಪನೋಂದಣಿ ಅಧಿಕಾರಿ ಕಚೇರಿಯನ್ನು ಅಲೆದಾಡುವ ಪರಿಸ್ಥಿತಿ ಇರುತ್ತದೆ. ಈ ಸಮಸ್ಯೆಗಳನ್ನು ಪರಿಹಾರ ಒದಗಿಸಲು ಕಂದಾಯ ಇಲಾಖೆ ಅಧಿಕಾರಿಗಳು ಭೂಮಿ-2 ಆವೃತಿ ಬಿಡುಗಡೆ ಮಾಡಲು ಯೋಜನೆ ರೂಪಿಸುತ್ತಿದೆ. ಇದರಿಂದ ಜಮೀನಿಗೆ ಸಂಬಂಧಪಟ್ಟ ಅಗತ್ಯ ದಾಖಲೆಗಳನ್ನು ಪಡೆಯಲು ಸರಕಾರಿ ಕಚೇರಿಯ ಕೆಲಸಕ್ಕೆ ಮಧ್ಯವರ್ತಿಗಳ ಹಾವಳಿಗೆ ನೀಡುವ ಅನಗತ್ಯ ವೆಚ್ಚಕ್ಕೆ ಕಡಿವಾಣ ಹಾಕಬಹುದು. ಮಾತ್ರವಲ್ಲ ಅಧಿಕಾರ ಕಚೇರಿಗಳಿಗೆ ಅಲೆದಾಟ ಹಾಗೂ 20-30 ದಿನಗಳ ಕಾಯುವಿಕೆಗೆ ಬ್ರೇಕ್ ಹಾಕಬಹುದು ಎಂದು ಕಂದಾಯ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ಜಾನುವಾರುಗಳ ಶೆಡ್ ನಿರ್ಮಾಣಕ್ಕೆ MGNREGA ಯೋಜನೆಯಿಂದ ರೂ 57,000 ಸಹಾಯಧನ
December 4, 2025
9:46 PM
by: ರೂರಲ್‌ ಮಿರರ್ ಸುದ್ದಿಜಾಲ
ಕೂದಲು ಉದುರುವಿಕೆಗೆ ತಡೆಗೆ ಪ್ರೋಟಿನ್ ಭರಿತ ಆಹಾರ
December 4, 2025
9:43 PM
by: ರೂರಲ್‌ ಮಿರರ್ ಸುದ್ದಿಜಾಲ
ನ್ಯಾಯಬೆಲೆ ಅಂಗಡಿಯಲ್ಲಿ ಕ್ಯೂಆರ್ ಸ್ಕ್ಯಾನ್ ಅಳವಡಿಕೆ
December 4, 2025
9:41 PM
by: ರೂರಲ್‌ ಮಿರರ್ ಸುದ್ದಿಜಾಲ
ಬೆನ್ನು, ಮೊಣಕಾಲುಗಳನ್ನು ಬಲಪಡಿಸಲು ನೆರವಾಗುವ ಆಹಾರ ಕ್ರಮಗಳು
December 4, 2025
9:39 PM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror