ಕೃಷಿಕರು ತಮ್ಮ ಜಮೀನಿನ ಮಾಲೀಕತ್ವ ಸಾಬೀತುಪಡಿಸಲು ಅಗತ್ಯವಿರುವ ಕೆಲವು ದಾಖಲೆಗಳ ಮೂಲಕ ಪೋಡಿ ನಕ್ಷೆ, ಆಕಾರ್ ಬಂದ್, ಮ್ಯುಟೇಶನ್, ಋಣಭಾರ ಪ್ರಮಾಣ ಪತ್ರ ಪ್ರತಿಯನ್ನು ಪಡೆಯಲು ಅರ್ಜಿಯನ್ನು ಸಲ್ಲಿಸಲು ಸರ್ವೆ ಕಚೇರಿ, ತಹಶೀಲ್ದಾರ್ ಕಚೇರಿ, ಉಪನೋಂದಣಿ ಅಧಿಕಾರಿ ಕಚೇರಿಯನ್ನು ಅಲೆದಾಡುವ ಪರಿಸ್ಥಿತಿ ಇರುತ್ತದೆ. ಈ ಸಮಸ್ಯೆಗಳನ್ನು ಪರಿಹಾರ ಒದಗಿಸಲು ಕಂದಾಯ ಇಲಾಖೆ ಅಧಿಕಾರಿಗಳು ಭೂಮಿ-2 ಆವೃತಿ ಬಿಡುಗಡೆ ಮಾಡಲು ಯೋಜನೆ ರೂಪಿಸುತ್ತಿದೆ. ಇದರಿಂದ ಜಮೀನಿಗೆ ಸಂಬಂಧಪಟ್ಟ ಅಗತ್ಯ ದಾಖಲೆಗಳನ್ನು ಪಡೆಯಲು ಸರಕಾರಿ ಕಚೇರಿಯ ಕೆಲಸಕ್ಕೆ ಮಧ್ಯವರ್ತಿಗಳ ಹಾವಳಿಗೆ ನೀಡುವ ಅನಗತ್ಯ ವೆಚ್ಚಕ್ಕೆ ಕಡಿವಾಣ ಹಾಕಬಹುದು. ಮಾತ್ರವಲ್ಲ ಅಧಿಕಾರ ಕಚೇರಿಗಳಿಗೆ ಅಲೆದಾಟ ಹಾಗೂ 20-30 ದಿನಗಳ ಕಾಯುವಿಕೆಗೆ ಬ್ರೇಕ್ ಹಾಕಬಹುದು ಎಂದು ಕಂದಾಯ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಹೋಟೆಲ್ಗಳಲ್ಲಿ ಪ್ಲಾಸ್ಟಿಕ್ ಹಾಗೂ ಪತ್ರಿಕೆಗಳಲ್ಲಿ ಬಿಸಿ ಆಹಾರ ಪಾರ್ಸೆಲ್ ಮಾಡುವುದನ್ನು ನಿಷೇಧಿಸಲು ಅಧಿಕಾರಿಗಳಿಗೆ…
ಅಡಿಕೆ ಮಾರುಕಟ್ಟೆಯ ಇತ್ತೀಚಿನ ಕುಸಿತ ಜಾಗತಿಕ ರಾಜಕೀಯ ಅನಿಶ್ಚಿತತೆ ಹಾಗೂ ಹಣದ ಹರಿವು…
ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…
ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…
ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…
ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…