ಕೃಷಿಕರು ತಮ್ಮ ಜಮೀನಿನ ಮಾಲೀಕತ್ವ ಸಾಬೀತುಪಡಿಸಲು ಅಗತ್ಯವಿರುವ ಕೆಲವು ದಾಖಲೆಗಳ ಮೂಲಕ ಪೋಡಿ ನಕ್ಷೆ, ಆಕಾರ್ ಬಂದ್, ಮ್ಯುಟೇಶನ್, ಋಣಭಾರ ಪ್ರಮಾಣ ಪತ್ರ ಪ್ರತಿಯನ್ನು ಪಡೆಯಲು ಅರ್ಜಿಯನ್ನು ಸಲ್ಲಿಸಲು ಸರ್ವೆ ಕಚೇರಿ, ತಹಶೀಲ್ದಾರ್ ಕಚೇರಿ, ಉಪನೋಂದಣಿ ಅಧಿಕಾರಿ ಕಚೇರಿಯನ್ನು ಅಲೆದಾಡುವ ಪರಿಸ್ಥಿತಿ ಇರುತ್ತದೆ. ಈ ಸಮಸ್ಯೆಗಳನ್ನು ಪರಿಹಾರ ಒದಗಿಸಲು ಕಂದಾಯ ಇಲಾಖೆ ಅಧಿಕಾರಿಗಳು ಭೂಮಿ-2 ಆವೃತಿ ಬಿಡುಗಡೆ ಮಾಡಲು ಯೋಜನೆ ರೂಪಿಸುತ್ತಿದೆ. ಇದರಿಂದ ಜಮೀನಿಗೆ ಸಂಬಂಧಪಟ್ಟ ಅಗತ್ಯ ದಾಖಲೆಗಳನ್ನು ಪಡೆಯಲು ಸರಕಾರಿ ಕಚೇರಿಯ ಕೆಲಸಕ್ಕೆ ಮಧ್ಯವರ್ತಿಗಳ ಹಾವಳಿಗೆ ನೀಡುವ ಅನಗತ್ಯ ವೆಚ್ಚಕ್ಕೆ ಕಡಿವಾಣ ಹಾಕಬಹುದು. ಮಾತ್ರವಲ್ಲ ಅಧಿಕಾರ ಕಚೇರಿಗಳಿಗೆ ಅಲೆದಾಟ ಹಾಗೂ 20-30 ದಿನಗಳ ಕಾಯುವಿಕೆಗೆ ಬ್ರೇಕ್ ಹಾಕಬಹುದು ಎಂದು ಕಂದಾಯ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…