ಕೃಷಿಕರು ತಮ್ಮ ಜಮೀನಿನ ಮಾಲೀಕತ್ವ ಸಾಬೀತುಪಡಿಸಲು ಅಗತ್ಯವಿರುವ ಕೆಲವು ದಾಖಲೆಗಳ ಮೂಲಕ ಪೋಡಿ ನಕ್ಷೆ, ಆಕಾರ್ ಬಂದ್, ಮ್ಯುಟೇಶನ್, ಋಣಭಾರ ಪ್ರಮಾಣ ಪತ್ರ ಪ್ರತಿಯನ್ನು ಪಡೆಯಲು ಅರ್ಜಿಯನ್ನು ಸಲ್ಲಿಸಲು ಸರ್ವೆ ಕಚೇರಿ, ತಹಶೀಲ್ದಾರ್ ಕಚೇರಿ, ಉಪನೋಂದಣಿ ಅಧಿಕಾರಿ ಕಚೇರಿಯನ್ನು ಅಲೆದಾಡುವ ಪರಿಸ್ಥಿತಿ ಇರುತ್ತದೆ. ಈ ಸಮಸ್ಯೆಗಳನ್ನು ಪರಿಹಾರ ಒದಗಿಸಲು ಕಂದಾಯ ಇಲಾಖೆ ಅಧಿಕಾರಿಗಳು ಭೂಮಿ-2 ಆವೃತಿ ಬಿಡುಗಡೆ ಮಾಡಲು ಯೋಜನೆ ರೂಪಿಸುತ್ತಿದೆ. ಇದರಿಂದ ಜಮೀನಿಗೆ ಸಂಬಂಧಪಟ್ಟ ಅಗತ್ಯ ದಾಖಲೆಗಳನ್ನು ಪಡೆಯಲು ಸರಕಾರಿ ಕಚೇರಿಯ ಕೆಲಸಕ್ಕೆ ಮಧ್ಯವರ್ತಿಗಳ ಹಾವಳಿಗೆ ನೀಡುವ ಅನಗತ್ಯ ವೆಚ್ಚಕ್ಕೆ ಕಡಿವಾಣ ಹಾಕಬಹುದು. ಮಾತ್ರವಲ್ಲ ಅಧಿಕಾರ ಕಚೇರಿಗಳಿಗೆ ಅಲೆದಾಟ ಹಾಗೂ 20-30 ದಿನಗಳ ಕಾಯುವಿಕೆಗೆ ಬ್ರೇಕ್ ಹಾಕಬಹುದು ಎಂದು ಕಂದಾಯ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…
ಭಾರತದಲ್ಲಿ ಕೇವಲ ಒಂದು ದಿನದ ತೀವ್ರ ಬಿಸಿಲು ಸುಮಾರು 3,400 ಹೆಚ್ಚುವರಿ ಸಾವುಗಳಿಗೆ…
ದಕ್ಷಿಣ ಪೂರ್ವ ಏಷ್ಯಾ ರಾಷ್ಟ್ರಗಳು ಹವಾಮಾನ ಬದಲಾವಣೆ ಮತ್ತು ಆಹಾರ ಭದ್ರತೆ ಸವಾಲುಗಳನ್ನು…
ಈ ಬಾರಿ ಮುಂಗಾರು ತನ್ನ ಸಾಮಾನ್ಯ ಪ್ರವೇಶ ದಿನಾಂಕವನ್ನು ತಪ್ಪಿಸಿದೆ ಎಂದು ಸ್ಕೈಮೆಟ್…