ಕೃಷಿಕರು ತಮ್ಮ ಜಮೀನಿನ ಮಾಲೀಕತ್ವ ಸಾಬೀತುಪಡಿಸಲು ಅಗತ್ಯವಿರುವ ಕೆಲವು ದಾಖಲೆಗಳ ಮೂಲಕ ಪೋಡಿ ನಕ್ಷೆ, ಆಕಾರ್ ಬಂದ್, ಮ್ಯುಟೇಶನ್, ಋಣಭಾರ ಪ್ರಮಾಣ ಪತ್ರ ಪ್ರತಿಯನ್ನು ಪಡೆಯಲು ಅರ್ಜಿಯನ್ನು ಸಲ್ಲಿಸಲು ಸರ್ವೆ ಕಚೇರಿ, ತಹಶೀಲ್ದಾರ್ ಕಚೇರಿ, ಉಪನೋಂದಣಿ ಅಧಿಕಾರಿ ಕಚೇರಿಯನ್ನು ಅಲೆದಾಡುವ ಪರಿಸ್ಥಿತಿ ಇರುತ್ತದೆ. ಈ ಸಮಸ್ಯೆಗಳನ್ನು ಪರಿಹಾರ ಒದಗಿಸಲು ಕಂದಾಯ ಇಲಾಖೆ ಅಧಿಕಾರಿಗಳು ಭೂಮಿ-2 ಆವೃತಿ ಬಿಡುಗಡೆ ಮಾಡಲು ಯೋಜನೆ ರೂಪಿಸುತ್ತಿದೆ. ಇದರಿಂದ ಜಮೀನಿಗೆ ಸಂಬಂಧಪಟ್ಟ ಅಗತ್ಯ ದಾಖಲೆಗಳನ್ನು ಪಡೆಯಲು ಸರಕಾರಿ ಕಚೇರಿಯ ಕೆಲಸಕ್ಕೆ ಮಧ್ಯವರ್ತಿಗಳ ಹಾವಳಿಗೆ ನೀಡುವ ಅನಗತ್ಯ ವೆಚ್ಚಕ್ಕೆ ಕಡಿವಾಣ ಹಾಕಬಹುದು. ಮಾತ್ರವಲ್ಲ ಅಧಿಕಾರ ಕಚೇರಿಗಳಿಗೆ ಅಲೆದಾಟ ಹಾಗೂ 20-30 ದಿನಗಳ ಕಾಯುವಿಕೆಗೆ ಬ್ರೇಕ್ ಹಾಕಬಹುದು ಎಂದು ಕಂದಾಯ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…