ಭೂರಹಿತರನ್ನು ಜಮೀನುದಾರರನ್ನಾಗಿ ಮಾಡಿ ಅವರ ಆರ್ಥಿಕ ಏಳಿಗೆಯನ್ನು ಖಚಿತಪಡಿಸುವ ದೃಷ್ಟಿಯಲ್ಲಿ ರಾಜ್ಯಸರ್ಕಾರವೂ ಕರ್ನಾಟಕದ ಭೂರಹಿತ ಕೃಷಿ ಕಾರ್ಮಿಕರಿಗೆ ಡಾ.ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮಗಳ ಮೂಲಕ ನಡೆಸುವ ಭೂ ಒಡೆತನ ಯೋಜನೆಯಲ್ಲಿ ಘಟಕ ವೆಚ್ಚವನ್ನು ರೂ 10 ಲಕ್ಷ ದಿಂದ ರೂ 15 ಲಕ್ಷದವರೆಗೆ ಹೆಚ್ಚಿಸಲಾಗಿದೆ. ಈ ಕಾಯಿದೆಯೂ ಡಿಸೆಂಬರ್ 1.2025 ರಂದು ಹೊರಡಿಸಲ್ಪಟ್ಟ ಈ ಆದೇಶವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗಗಳ ಭೂರಹಿತ ಕಾರ್ಮಿಕರಿಗೆ ಜಮೀನು ಖರೀದಿಗೆ ದೊಡ್ಡ ಅವಕಾಶ ಒದಗಿಸುತ್ತದೆ.
ಭೂ ಒಡೆತನ ಯೋಜನೆಯ ಆರ್ಹತೆಯನ್ನು ಯಾರು ಪಡೆಯುವರು:
ಬೇಕಾಗಿರುವ ದಾಖಲೆ:
ಅರ್ಜಿ ಸಲ್ಲಿಸುವ ವಿಧಾನ: ಜಿಲ್ಲಾ/ ತಾಲೂಕು ಅಂಬೇಡ್ಕರ್/ ವಾಲ್ಮೀಕಿ ನಿಗಮ ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದು ಅಥವಾ ಅಂಬೇಡ್ಕರ್ ನಿಗಮ ವೆಬ್ ಸೈಟ್ ನಿಂದ ಡೌನ್ಲೋಡ್ ಮಾಡಿಕೊಳ್ಳಬಹುದು.
ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್ 14 ಅಥವಾ 15ರಿಂದ ಹಲವೆಡೆ…
ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್ ಮತ್ತು ಆಹಾರ ವಿತರಣೆ…
ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…
Bio Innovations APAC 2026 ಸಮಾವೇಶದಲ್ಲಿ ಗೋಡಾವರಿ ಬಯೋರೆಫೈನರೀಸ್ ತನ್ನ ಜೈವಿಕ ಉತ್ಪಾದನಾ…
ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತವಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಉತ್ತಮ ದರದ ಕಾರಣ…
ರಾಜ್ಯದಲ್ಲಿ ಗೃಹಬಳಕೆಯ ಅಡುಗೆ ಅನಿಲ ಪೂರೈಕೆಯಲ್ಲಿ ಯಾವುದೇ ಕೊರತೆ ಇಲ್ಲ ಎಂದು ಸಚಿವ…