Advertisement
ಸುದ್ದಿಗಳು

ಭೂ ರಹಿತ ಕೃಷಿ ಕಾರ್ಮಿಕರಿಗೆ ಭೂ ಒಡೆತನ ಯೋಜನೆ ಜಾರಿ : ಅರ್ಜಿ ಆಹ್ವಾನ

Share

ಭೂರಹಿತರನ್ನು ಜಮೀನುದಾರರನ್ನಾಗಿ ಮಾಡಿ ಅವರ ಆರ್ಥಿಕ ಏಳಿಗೆಯನ್ನು ಖಚಿತಪಡಿಸುವ ದೃಷ್ಟಿಯಲ್ಲಿ ರಾಜ್ಯಸರ್ಕಾರವೂ ಕರ್ನಾಟಕದ ಭೂರಹಿತ ಕೃಷಿ ಕಾರ್ಮಿಕರಿಗೆ ಡಾ.ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮಗಳ ಮೂಲಕ ನಡೆಸುವ ಭೂ ಒಡೆತನ ಯೋಜನೆಯಲ್ಲಿ ಘಟಕ ವೆಚ್ಚವನ್ನು ರೂ 10 ಲಕ್ಷ ದಿಂದ ರೂ 15 ಲಕ್ಷದವರೆಗೆ ಹೆಚ್ಚಿಸಲಾಗಿದೆ. ಈ ಕಾಯಿದೆಯೂ ಡಿಸೆಂಬರ್ 1.2025 ರಂದು ಹೊರಡಿಸಲ್ಪಟ್ಟ ಈ ಆದೇಶವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗಗಳ ಭೂರಹಿತ ಕಾರ್ಮಿಕರಿಗೆ ಜಮೀನು ಖರೀದಿಗೆ ದೊಡ್ಡ ಅವಕಾಶ ಒದಗಿಸುತ್ತದೆ.

ಭೂ ಒಡೆತನ ಯೋಜನೆಯ ಆರ್ಹತೆಯನ್ನು ಯಾರು ಪಡೆಯುವರು:

  • ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡ ವರ್ಗಕ್ಕೆ ಸೇರಿದ ಕಾರ್ಮಿಕರು.
  • ಯಾವುದೇ ಕೃಷಿ ಜಮೀನು ಹೊಂದಿರದವರು
  • ಕೃಷಿ ಕಾರ್ಮಿಕರಾಗಿ ಕನಿಷ್ಠ 3 ವರ್ಷಗಳ ಅನುಭವ ಇರುವವರು.
  • ಕುಟುಂಬದ ವಾರ್ಷಿಕ ಆದಾಯ ರೂ1.5 ಲಕ್ಷಕ್ಕಿಂತ ಕಡಿಮೆ ಇರುವವರು.
  • ಕರ್ನಾಟಕ ನಿವಾಸಿಯಾಗಿರಬೇಕು, 18-55 ವರ್ಷ ವಯ್ಸಿನ ಮಿತಿಯಲ್ಲಿರಬೇಕು, ಒಂದು ಕುಟುಂಬಕ್ಕೆ 2-3 ಎಕರೆವರೆಗೆ ಮಾತ್ರ.

ಬೇಕಾಗಿರುವ ದಾಖಲೆ:

  • ಆಧಾರ್ ಕಾರ್ಡ್
  • ಪ್ರಮಾಣ ಪತ್ರ
  • ಭೂ ಸುಧಾರಣಾ ದಾಖಲೆ

ಅರ್ಜಿ ಸಲ್ಲಿಸುವ ವಿಧಾನ: ಜಿಲ್ಲಾ/ ತಾಲೂಕು ಅಂಬೇಡ್ಕರ್/ ವಾಲ್ಮೀಕಿ ನಿಗಮ ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದು ಅಥವಾ ಅಂಬೇಡ್ಕರ್ ನಿಗಮ ವೆಬ್ ಸೈಟ್ ನಿಂದ ಡೌನ್ಲೋಡ್ ಮಾಡಿಕೊಳ್ಳಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

5 minutes ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

17 hours ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

24 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

1 day ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

2 days ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

3 days ago