ಭೂರಹಿತರನ್ನು ಜಮೀನುದಾರರನ್ನಾಗಿ ಮಾಡಿ ಅವರ ಆರ್ಥಿಕ ಏಳಿಗೆಯನ್ನು ಖಚಿತಪಡಿಸುವ ದೃಷ್ಟಿಯಲ್ಲಿ ರಾಜ್ಯಸರ್ಕಾರವೂ ಕರ್ನಾಟಕದ ಭೂರಹಿತ ಕೃಷಿ ಕಾರ್ಮಿಕರಿಗೆ ಡಾ.ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮಗಳ ಮೂಲಕ ನಡೆಸುವ ಭೂ ಒಡೆತನ ಯೋಜನೆಯಲ್ಲಿ ಘಟಕ ವೆಚ್ಚವನ್ನು ರೂ 10 ಲಕ್ಷ ದಿಂದ ರೂ 15 ಲಕ್ಷದವರೆಗೆ ಹೆಚ್ಚಿಸಲಾಗಿದೆ. ಈ ಕಾಯಿದೆಯೂ ಡಿಸೆಂಬರ್ 1.2025 ರಂದು ಹೊರಡಿಸಲ್ಪಟ್ಟ ಈ ಆದೇಶವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗಗಳ ಭೂರಹಿತ ಕಾರ್ಮಿಕರಿಗೆ ಜಮೀನು ಖರೀದಿಗೆ ದೊಡ್ಡ ಅವಕಾಶ ಒದಗಿಸುತ್ತದೆ.
ಭೂ ಒಡೆತನ ಯೋಜನೆಯ ಆರ್ಹತೆಯನ್ನು ಯಾರು ಪಡೆಯುವರು:
ಬೇಕಾಗಿರುವ ದಾಖಲೆ:
ಅರ್ಜಿ ಸಲ್ಲಿಸುವ ವಿಧಾನ: ಜಿಲ್ಲಾ/ ತಾಲೂಕು ಅಂಬೇಡ್ಕರ್/ ವಾಲ್ಮೀಕಿ ನಿಗಮ ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದು ಅಥವಾ ಅಂಬೇಡ್ಕರ್ ನಿಗಮ ವೆಬ್ ಸೈಟ್ ನಿಂದ ಡೌನ್ಲೋಡ್ ಮಾಡಿಕೊಳ್ಳಬಹುದು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…