ಭೂರಹಿತರನ್ನು ಜಮೀನುದಾರರನ್ನಾಗಿ ಮಾಡಿ ಅವರ ಆರ್ಥಿಕ ಏಳಿಗೆಯನ್ನು ಖಚಿತಪಡಿಸುವ ದೃಷ್ಟಿಯಲ್ಲಿ ರಾಜ್ಯಸರ್ಕಾರವೂ ಕರ್ನಾಟಕದ ಭೂರಹಿತ ಕೃಷಿ ಕಾರ್ಮಿಕರಿಗೆ ಡಾ.ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮಗಳ ಮೂಲಕ ನಡೆಸುವ ಭೂ ಒಡೆತನ ಯೋಜನೆಯಲ್ಲಿ ಘಟಕ ವೆಚ್ಚವನ್ನು ರೂ 10 ಲಕ್ಷ ದಿಂದ ರೂ 15 ಲಕ್ಷದವರೆಗೆ ಹೆಚ್ಚಿಸಲಾಗಿದೆ. ಈ ಕಾಯಿದೆಯೂ ಡಿಸೆಂಬರ್ 1.2025 ರಂದು ಹೊರಡಿಸಲ್ಪಟ್ಟ ಈ ಆದೇಶವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗಗಳ ಭೂರಹಿತ ಕಾರ್ಮಿಕರಿಗೆ ಜಮೀನು ಖರೀದಿಗೆ ದೊಡ್ಡ ಅವಕಾಶ ಒದಗಿಸುತ್ತದೆ.
ಭೂ ಒಡೆತನ ಯೋಜನೆಯ ಆರ್ಹತೆಯನ್ನು ಯಾರು ಪಡೆಯುವರು:
ಬೇಕಾಗಿರುವ ದಾಖಲೆ:
ಅರ್ಜಿ ಸಲ್ಲಿಸುವ ವಿಧಾನ: ಜಿಲ್ಲಾ/ ತಾಲೂಕು ಅಂಬೇಡ್ಕರ್/ ವಾಲ್ಮೀಕಿ ನಿಗಮ ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದು ಅಥವಾ ಅಂಬೇಡ್ಕರ್ ನಿಗಮ ವೆಬ್ ಸೈಟ್ ನಿಂದ ಡೌನ್ಲೋಡ್ ಮಾಡಿಕೊಳ್ಳಬಹುದು.
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…
ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…