ಭೂರಹಿತರನ್ನು ಜಮೀನುದಾರರನ್ನಾಗಿ ಮಾಡಿ ಅವರ ಆರ್ಥಿಕ ಏಳಿಗೆಯನ್ನು ಖಚಿತಪಡಿಸುವ ದೃಷ್ಟಿಯಲ್ಲಿ ರಾಜ್ಯಸರ್ಕಾರವೂ ಕರ್ನಾಟಕದ ಭೂರಹಿತ ಕೃಷಿ ಕಾರ್ಮಿಕರಿಗೆ ಡಾ.ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮಗಳ ಮೂಲಕ ನಡೆಸುವ ಭೂ ಒಡೆತನ ಯೋಜನೆಯಲ್ಲಿ ಘಟಕ ವೆಚ್ಚವನ್ನು ರೂ 10 ಲಕ್ಷ ದಿಂದ ರೂ 15 ಲಕ್ಷದವರೆಗೆ ಹೆಚ್ಚಿಸಲಾಗಿದೆ. ಈ ಕಾಯಿದೆಯೂ ಡಿಸೆಂಬರ್ 1.2025 ರಂದು ಹೊರಡಿಸಲ್ಪಟ್ಟ ಈ ಆದೇಶವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗಗಳ ಭೂರಹಿತ ಕಾರ್ಮಿಕರಿಗೆ ಜಮೀನು ಖರೀದಿಗೆ ದೊಡ್ಡ ಅವಕಾಶ ಒದಗಿಸುತ್ತದೆ.
ಭೂ ಒಡೆತನ ಯೋಜನೆಯ ಆರ್ಹತೆಯನ್ನು ಯಾರು ಪಡೆಯುವರು:
ಬೇಕಾಗಿರುವ ದಾಖಲೆ:
ಅರ್ಜಿ ಸಲ್ಲಿಸುವ ವಿಧಾನ: ಜಿಲ್ಲಾ/ ತಾಲೂಕು ಅಂಬೇಡ್ಕರ್/ ವಾಲ್ಮೀಕಿ ನಿಗಮ ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದು ಅಥವಾ ಅಂಬೇಡ್ಕರ್ ನಿಗಮ ವೆಬ್ ಸೈಟ್ ನಿಂದ ಡೌನ್ಲೋಡ್ ಮಾಡಿಕೊಳ್ಳಬಹುದು.
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…