Advertisement
ಸುದ್ದಿಗಳು

ಭೂ ರಹಿತ ಕೃಷಿ ಕಾರ್ಮಿಕರಿಗೆ ಭೂ ಒಡೆತನ ಯೋಜನೆ ಜಾರಿ : ಅರ್ಜಿ ಆಹ್ವಾನ

Share

ಭೂರಹಿತರನ್ನು ಜಮೀನುದಾರರನ್ನಾಗಿ ಮಾಡಿ ಅವರ ಆರ್ಥಿಕ ಏಳಿಗೆಯನ್ನು ಖಚಿತಪಡಿಸುವ ದೃಷ್ಟಿಯಲ್ಲಿ ರಾಜ್ಯಸರ್ಕಾರವೂ ಕರ್ನಾಟಕದ ಭೂರಹಿತ ಕೃಷಿ ಕಾರ್ಮಿಕರಿಗೆ ಡಾ.ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮಗಳ ಮೂಲಕ ನಡೆಸುವ ಭೂ ಒಡೆತನ ಯೋಜನೆಯಲ್ಲಿ ಘಟಕ ವೆಚ್ಚವನ್ನು ರೂ 10 ಲಕ್ಷ ದಿಂದ ರೂ 15 ಲಕ್ಷದವರೆಗೆ ಹೆಚ್ಚಿಸಲಾಗಿದೆ. ಈ ಕಾಯಿದೆಯೂ ಡಿಸೆಂಬರ್ 1.2025 ರಂದು ಹೊರಡಿಸಲ್ಪಟ್ಟ ಈ ಆದೇಶವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗಗಳ ಭೂರಹಿತ ಕಾರ್ಮಿಕರಿಗೆ ಜಮೀನು ಖರೀದಿಗೆ ದೊಡ್ಡ ಅವಕಾಶ ಒದಗಿಸುತ್ತದೆ.

ಭೂ ಒಡೆತನ ಯೋಜನೆಯ ಆರ್ಹತೆಯನ್ನು ಯಾರು ಪಡೆಯುವರು:

  • ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡ ವರ್ಗಕ್ಕೆ ಸೇರಿದ ಕಾರ್ಮಿಕರು.
  • ಯಾವುದೇ ಕೃಷಿ ಜಮೀನು ಹೊಂದಿರದವರು
  • ಕೃಷಿ ಕಾರ್ಮಿಕರಾಗಿ ಕನಿಷ್ಠ 3 ವರ್ಷಗಳ ಅನುಭವ ಇರುವವರು.
  • ಕುಟುಂಬದ ವಾರ್ಷಿಕ ಆದಾಯ ರೂ1.5 ಲಕ್ಷಕ್ಕಿಂತ ಕಡಿಮೆ ಇರುವವರು.
  • ಕರ್ನಾಟಕ ನಿವಾಸಿಯಾಗಿರಬೇಕು, 18-55 ವರ್ಷ ವಯ್ಸಿನ ಮಿತಿಯಲ್ಲಿರಬೇಕು, ಒಂದು ಕುಟುಂಬಕ್ಕೆ 2-3 ಎಕರೆವರೆಗೆ ಮಾತ್ರ.

ಬೇಕಾಗಿರುವ ದಾಖಲೆ:

  • ಆಧಾರ್ ಕಾರ್ಡ್
  • ಪ್ರಮಾಣ ಪತ್ರ
  • ಭೂ ಸುಧಾರಣಾ ದಾಖಲೆ

ಅರ್ಜಿ ಸಲ್ಲಿಸುವ ವಿಧಾನ: ಜಿಲ್ಲಾ/ ತಾಲೂಕು ಅಂಬೇಡ್ಕರ್/ ವಾಲ್ಮೀಕಿ ನಿಗಮ ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದು ಅಥವಾ ಅಂಬೇಡ್ಕರ್ ನಿಗಮ ವೆಬ್ ಸೈಟ್ ನಿಂದ ಡೌನ್ಲೋಡ್ ಮಾಡಿಕೊಳ್ಳಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

2 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

3 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

4 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

16 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

19 hours ago

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?

ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…

1 day ago