ಕೃಷಿ ಕಾರ್ಮಿಕರಿಗಾಗಿ ಕರ್ನಾಟಕ “ಭೂ ಒಡೆತನ ಯೋಜನೆ” ಜಾರಿ | 25 ಲಕ್ಷ ರೂಪಾಯಿ ನೆರವು

October 28, 2025
5:00 PM

ಇತ್ತೀಚಿನ ದಿನಗಳಲ್ಲಿ ಭೂಮೌಲ್ಯವು ಗಗನಕ್ಕೇರಿರುವುದರಿಂದ ಬಡ ಭೂರಹಿತರಿಗೆ ಭೂಮಿಯನ್ನು ಖರೀದಿಸಲು ಅಸಾಧ್ಯವಾಗಿರುವುದರಿಂದ ಕರ್ನಾಟಕ ಸರ್ಕಾರವೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದ ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಸ್ವಂತ ಭೂಮಿಯನ್ನು ಒದಗಿಸುವ ಭೂ ಒಡೆಯನ ಯೋಜನೆ ಜಾರಿಗೊಳಿಸಿದೆ. ಕೃಷಿ ಕಾರ್ಮಿಕರಿಗೆ ರೂ 25 ಲಕ್ಷದವರೆಗೆ ಆಥಿಕ ನೆರವು ಮತ್ತು ಶೇ. 50%ರಷ್ಟು ಭಾರಿ ಸಬ್ಸಿಡಿ ನೀಡುವ ಮೂಲಕ ಹೆಜ್ಜೆ ಇಟ್ಟಿದೆ.  ಈ ಯೋಜನೆಯ ಮೂಲ ಉದ್ದೇಶವು ಪರಿಶಿಷ್ಟ ಜಾತಿ(SC)/ಪಂಗಡದ(ST)ಭೂ ಮಹಿಳಾ ಕೃಷಿ ಕಾರ್ಮಿಕರನ್ನು ಸಬಲರಹಿತಸಿ, ಅವರನ್ನು  ಭೂ ಮಾಲೀಕತ್ವ ಮಾಡುವುದು. ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ಮತ್ತು ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಂತಹ ಸಂಸ್ಥೆಗಳ ಮೂಲಕ ಈ ಯೋಜನೆ ಜಾರಿಯಲ್ಲಿದೆ. SC/ST ಸಮುದಾಯಕ್ಕೆ ಸೇರಿದ ಭೂಪ್ರದೇಶದಿಂದ ಜಮೀನು ಖರೀದಿಸಿ, ಅದನ್ನು ನೇರವಾಗಿ ಭೂರಹಿತ ಮಹಿಳೆಯರ ಹೆಸರಿಗೆ ದಾಖಲೆ ಮಾಡಿಸುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ
August 5, 2026
10:30 AM
by: ದ ರೂರಲ್ ಮಿರರ್.ಕಾಂ
ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ
August 5, 2026
9:09 AM
by: ದ ರೂರಲ್ ಮಿರರ್.ಕಾಂ
ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ
August 5, 2026
8:41 AM
by: ದ ರೂರಲ್ ಮಿರರ್.ಕಾಂ
ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ
August 4, 2026
11:23 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror