ಇತ್ತೀಚಿನ ದಿನಗಳಲ್ಲಿ ಭೂಮೌಲ್ಯವು ಗಗನಕ್ಕೇರಿರುವುದರಿಂದ ಬಡ ಭೂರಹಿತರಿಗೆ ಭೂಮಿಯನ್ನು ಖರೀದಿಸಲು ಅಸಾಧ್ಯವಾಗಿರುವುದರಿಂದ ಕರ್ನಾಟಕ ಸರ್ಕಾರವೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದ ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಸ್ವಂತ ಭೂಮಿಯನ್ನು ಒದಗಿಸುವ ಭೂ ಒಡೆಯನ ಯೋಜನೆ ಜಾರಿಗೊಳಿಸಿದೆ. ಕೃಷಿ ಕಾರ್ಮಿಕರಿಗೆ ರೂ 25 ಲಕ್ಷದವರೆಗೆ ಆಥಿಕ ನೆರವು ಮತ್ತು ಶೇ. 50%ರಷ್ಟು ಭಾರಿ ಸಬ್ಸಿಡಿ ನೀಡುವ ಮೂಲಕ ಹೆಜ್ಜೆ ಇಟ್ಟಿದೆ. ಈ ಯೋಜನೆಯ ಮೂಲ ಉದ್ದೇಶವು ಪರಿಶಿಷ್ಟ ಜಾತಿ(SC)/ಪಂಗಡದ(ST)ಭೂ ಮಹಿಳಾ ಕೃಷಿ ಕಾರ್ಮಿಕರನ್ನು ಸಬಲರಹಿತಸಿ, ಅವರನ್ನು ಭೂ ಮಾಲೀಕತ್ವ ಮಾಡುವುದು. ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ಮತ್ತು ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಂತಹ ಸಂಸ್ಥೆಗಳ ಮೂಲಕ ಈ ಯೋಜನೆ ಜಾರಿಯಲ್ಲಿದೆ. SC/ST ಸಮುದಾಯಕ್ಕೆ ಸೇರಿದ ಭೂಪ್ರದೇಶದಿಂದ ಜಮೀನು ಖರೀದಿಸಿ, ಅದನ್ನು ನೇರವಾಗಿ ಭೂರಹಿತ ಮಹಿಳೆಯರ ಹೆಸರಿಗೆ ದಾಖಲೆ ಮಾಡಿಸುತ್ತದೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…