ಇತ್ತೀಚಿನ ದಿನಗಳಲ್ಲಿ ಭೂಮೌಲ್ಯವು ಗಗನಕ್ಕೇರಿರುವುದರಿಂದ ಬಡ ಭೂರಹಿತರಿಗೆ ಭೂಮಿಯನ್ನು ಖರೀದಿಸಲು ಅಸಾಧ್ಯವಾಗಿರುವುದರಿಂದ ಕರ್ನಾಟಕ ಸರ್ಕಾರವೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದ ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಸ್ವಂತ ಭೂಮಿಯನ್ನು ಒದಗಿಸುವ ಭೂ ಒಡೆಯನ ಯೋಜನೆ ಜಾರಿಗೊಳಿಸಿದೆ. ಕೃಷಿ ಕಾರ್ಮಿಕರಿಗೆ ರೂ 25 ಲಕ್ಷದವರೆಗೆ ಆಥಿಕ ನೆರವು ಮತ್ತು ಶೇ. 50%ರಷ್ಟು ಭಾರಿ ಸಬ್ಸಿಡಿ ನೀಡುವ ಮೂಲಕ ಹೆಜ್ಜೆ ಇಟ್ಟಿದೆ. ಈ ಯೋಜನೆಯ ಮೂಲ ಉದ್ದೇಶವು ಪರಿಶಿಷ್ಟ ಜಾತಿ(SC)/ಪಂಗಡದ(ST)ಭೂ ಮಹಿಳಾ ಕೃಷಿ ಕಾರ್ಮಿಕರನ್ನು ಸಬಲರಹಿತಸಿ, ಅವರನ್ನು ಭೂ ಮಾಲೀಕತ್ವ ಮಾಡುವುದು. ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ಮತ್ತು ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಂತಹ ಸಂಸ್ಥೆಗಳ ಮೂಲಕ ಈ ಯೋಜನೆ ಜಾರಿಯಲ್ಲಿದೆ. SC/ST ಸಮುದಾಯಕ್ಕೆ ಸೇರಿದ ಭೂಪ್ರದೇಶದಿಂದ ಜಮೀನು ಖರೀದಿಸಿ, ಅದನ್ನು ನೇರವಾಗಿ ಭೂರಹಿತ ಮಹಿಳೆಯರ ಹೆಸರಿಗೆ ದಾಖಲೆ ಮಾಡಿಸುತ್ತದೆ.
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…