ಇತ್ತೀಚಿನ ದಿನಗಳಲ್ಲಿ ಭೂಮೌಲ್ಯವು ಗಗನಕ್ಕೇರಿರುವುದರಿಂದ ಬಡ ಭೂರಹಿತರಿಗೆ ಭೂಮಿಯನ್ನು ಖರೀದಿಸಲು ಅಸಾಧ್ಯವಾಗಿರುವುದರಿಂದ ಕರ್ನಾಟಕ ಸರ್ಕಾರವೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದ ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಸ್ವಂತ ಭೂಮಿಯನ್ನು ಒದಗಿಸುವ ಭೂ ಒಡೆಯನ ಯೋಜನೆ ಜಾರಿಗೊಳಿಸಿದೆ. ಕೃಷಿ ಕಾರ್ಮಿಕರಿಗೆ ರೂ 25 ಲಕ್ಷದವರೆಗೆ ಆಥಿಕ ನೆರವು ಮತ್ತು ಶೇ. 50%ರಷ್ಟು ಭಾರಿ ಸಬ್ಸಿಡಿ ನೀಡುವ ಮೂಲಕ ಹೆಜ್ಜೆ ಇಟ್ಟಿದೆ. ಈ ಯೋಜನೆಯ ಮೂಲ ಉದ್ದೇಶವು ಪರಿಶಿಷ್ಟ ಜಾತಿ(SC)/ಪಂಗಡದ(ST)ಭೂ ಮಹಿಳಾ ಕೃಷಿ ಕಾರ್ಮಿಕರನ್ನು ಸಬಲರಹಿತಸಿ, ಅವರನ್ನು ಭೂ ಮಾಲೀಕತ್ವ ಮಾಡುವುದು. ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ಮತ್ತು ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಂತಹ ಸಂಸ್ಥೆಗಳ ಮೂಲಕ ಈ ಯೋಜನೆ ಜಾರಿಯಲ್ಲಿದೆ. SC/ST ಸಮುದಾಯಕ್ಕೆ ಸೇರಿದ ಭೂಪ್ರದೇಶದಿಂದ ಜಮೀನು ಖರೀದಿಸಿ, ಅದನ್ನು ನೇರವಾಗಿ ಭೂರಹಿತ ಮಹಿಳೆಯರ ಹೆಸರಿಗೆ ದಾಖಲೆ ಮಾಡಿಸುತ್ತದೆ.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…