ಸುಳ್ಯ ತಾಲೂಕಿನಲ್ಲಿ ಗೋಶಾಲೆ ನಿರ್ಮಾಣಕ್ಕೆ ಜಮೀನು ಮಂಜೂರಾತಿಗಾಗಿ ತಹಶೀಲ್ದಾರ್ ರಿಗೆ ಮನವಿ

August 24, 2022
9:37 PM

ವಿಶ್ವ ಹಿಂದೂ ಪರಿಷತ್ ಮತ್ತು ಹಿಂದೂ ಜಾಗರಣ ವೇದಿಕೆ ಸುಳ್ಯ ತಾಲೂಕು ವತಿಯಿಂದ ಸುಳ್ಯ ತಾಲೂಕು ವ್ಯಾಪ್ತಿಯಲ್ಲಿ ಗೋಶಾಲೆ ನಿರ್ಮಾಣಕ್ಕೆ ಜಮೀನು ಮಂಜೂರಾತಿಗೆ ಸುಳ್ಯ ತಹಶೀಲ್ದಾರ್‌ ಅವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭ ವಿಶ್ವ ಹಿಂದೂ ಪರಿಷತ್ ತಾಲ್ಲೂಕು ಅಧ್ಯಕ್ಷ ಸೋಮಶೇಖರ ಪೈಕ , ಪ್ರಧಾನ ಕಾರ್ಯದರ್ಶಿ ರಂಜಿತ್ ಕೇರ್ಪಳ , ಹಿಂದೂ ಜಾಗರಣಾ ವೇದಿಕೆಯ ಉಪಾಧ್ಯಕ್ಷ ಪ್ರಶಾಂತ ಕಾಯರ್ತೋಡಿ ಮತ್ತು ಗೋ ಶಾಲಾ ನಿರ್ವಹಣಾ ಸಂಯೋಜಕರಾದ ಜಿ ಜಗನ್ನಾಥ ಜಯನಗರ ಸುಳ್ಯ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?
September 13, 2026
12:16 PM
by: ಸಾಯಿಶೇಖರ್ ಕರಿಕಳ
ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು
September 13, 2026
8:13 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ
September 12, 2026
12:52 PM
by: ಸಾಯಿಶೇಖರ್ ಕರಿಕಳ
ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ
September 12, 2026
7:30 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror