ಮಂಗಳೂರು ಬಳಿ ಭೂಕುಸಿತ : ಮಂಗಳೂರು-ಬೆಂಗಳೂರು ರೈಲು ಸಂಚಾರ ಸ್ಥಗಿತ

July 16, 2021
10:10 PM

ಭಾರೀ ಮಳೆಯ ಕಾರಣದಿಂದ ಮಂಗಳೂರು ಬಳಿಯ ತೋಕೂರು-ಕುಲಶೇಖರ ಬಳಿ ಮಧ್ಯಾಹ್ನದ ವೇಳೆಗೆ ರೈಲು ಹಳಿಯ ಮೇಲೆ ಭೂಕುಸಿತ ಉಂಟಾಗಿದೆ. ಈ ಕಾರಣದಿಂದ ಕಾರವಾರ-ಬೆಂಗಳೂರು ಹಾಗೂ ಬೆಂಗಳೂರು-ಕಾರವಾರ ರೈಲು ಸಂಚಾರ ಸ್ಥಗಿತಗೊಂಡಿದೆ. ಭಾರೀ ಮಣ್ಣು ರೈಲು ಹಳಿಯ ಮೇಲೆ ಬಿದ್ದ ಪರಿಣಾಮ ಮಣ್ಣು ತೆರವು ಕಾರ್ಯ ಪೂರ್ತಿಯಾಗಿಲ್ಲ. ತೆರವು ಕಾರ್ಯ ಮುಂದುವರಿದಿದೆ.

Advertisement
Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 22.06.2025| ಜೂ.28 ರಿಂದ ಮಳೆ‌ ಕಡಿಮೆಯಾಗಲಿದೆಯಾ ?
June 22, 2025
1:26 PM
by: ಸಾಯಿಶೇಖರ್ ಕರಿಕಳ
ಇಲ್ಲಿ ರೈತರು ಕೀಟನಾಶಕಗಳ ಬದಲಿಗೆ ಬಾತುಕೋಳಿಗಳನ್ನು ಬಳಸುತ್ತಾರೆ..!
June 22, 2025
12:00 PM
by: The Rural Mirror ಸುದ್ದಿಜಾಲ
ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಠ 1 ಮೀಟರ್ ರಸ್ತೆ  ಬ್ಲಾಕ್ ತೆರವಿಗೆ ಆದೇಶ
June 22, 2025
11:00 AM
by: The Rural Mirror ಸುದ್ದಿಜಾಲ
ಕೃಷಿಯಲ್ಲಿ ಹೆಚ್ಚಿನ ಇಳುವರಿಗಾಗಿ ಎಐ ಕೃಷಿ ನೀತಿ | ಅನುಷ್ಠಾನಕ್ಕಾಗಿ ಸರ್ಕಾರ 500 ಕೋಟಿ ಮೀಸಲು
June 22, 2025
10:00 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group