ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟಿ ಪ್ರದೇಶದ ದೋಣಿಗಲ್ ಬಳಿ ಭೂಕುಸಿತ ಸಂಭವಿಸಿ ವಾಹನ ಸಂಚಾರ ಆತಂಕಗೊಂಡಿದೆ. ಭೂಕುಸಿತದ ಪರಿಣಾಮವಾಗಿ ವಾಹನಗಳು ಸಾಲುಗಟ್ಟಿ ನಿಂತವು. ಘನ ವಾಹನ ಸಂಚಾರ ಬಂದ್ ಆಗಿದೆ. ದೋಣಿಗಲ್ ಪ್ರದೇಶದಲ್ಲಿ ಎರಡು ವಾರಗಳ ಹಿಂದೆಯೂ ಭೂಕುಸಿತ ನಡೆದಿತ್ತು. ಅದಾದ ಬಳಿಕ ಸ್ವಲ್ಪ ಪ್ರಮಾಣದಲ್ಲಿ ಕುಸಿತ ಉಂಟಾಗಿತ್ತು. ಗುರುವಾರ ಮಧ್ಯಾಹ್ನದ ವೇಳೆ ಮತ್ತಷ್ಟು ಕುಸಿದು ಘನ ವಾಹನ ಸಂಚಾರ ಆತಂಕಿತವಾಗಿದೆ.
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…
ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …
ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…
ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…